Webdunia - Bharat's app for daily news and videos

Install App

ಗ್ಯಾನವ್ಯಾಪಿ ಮಸೀದಿ ಕುರಿತು ಆಕ್ಷೇಪಾರ್ಹ ಪೋಸ್ಟ್‌

geetha
ಮಂಗಳವಾರ, 13 ಫೆಬ್ರವರಿ 2024 (20:42 IST)
ರಾಮನಗರ : ಉತ್ತರ ಪ್ರದೇಶದ ಗ್ಯಾನವ್ಯಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಿದ ಕೋರ್ಟ್‌ ಆದೇಶದ ಬಗ್ಗೆ ಚಾಂದ್‌ ಪಾಶಾ ಆಕ್ಷೇಪಾರ್ಹ ಪೋಸ್ಟ್‌ ಹಂಚಿಕೊಂಡಿದ್ದರು. ಈ ಬಗ್ಗೆ ಬಿಜೆಪಿ ಮುಖಂಡ ಪಿ. ಶಿವಾನಂದ ಫೆ. 3 ರಂದು ದೂರು ದಾಖಲಿಸಿದ್ದರು. ಗ್ಯಾನವ್ಯಾಪಿ ಮಸೀದಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಂಚಿಕೊಂಡ ಆರೋಪದ ಮೇಲೆ ವಕೀಲರೊಬ್ಬರನ್ನು ಬಂಧಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಎಸ್‌ಡಿಪಿಐ ಮುಖಂಡ ಮತ್ತು ವಕೀಲ ಚಾಂದ್‌ ಪಾಶಾ ಬಂಧಿತ ಆರೋಪಿ .ಚಾಂದ್‌ ಪಾಶಾ ಅವರ ವಿರುದ್ದ ಐಪಿಸಿ 504, 505(3) ಸೆಕ್ಷನ್‌ ಅಡಿಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam ದಾಳಿಯಾದ್ರೂ ಪ್ರವಾಸಿಗರಿಗೆ ಚಿಂತೆಯಿಲ್ಲ: ದಾಳಿ ನಡೆದ ಕಾಶ್ಮೀರಕ್ಕೆ ಪ್ರವಾಸಿಗರ ದಂಡು

Pehalgam attack: ಪಹಲ್ಗಾಮ್ ಉಗ್ರರ ಸಂಚು ಹೇಗಿತ್ತು, ದಾಳಿಗೆ ಮುನ್ನ ಏನು ಮಾಡಿದ್ದರು ಇಲ್ಲಿದೆ ವಿವರ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ, ಇಂದಿನ ದರ ಎಷ್ಟಾಗಿದೆ ನೋಡಿ

Gold price today: ಅಕ್ಷಯ ತೃತೀಯಕ್ಕೆ ಮೊದಲು ಚಿನ್ನದ ದರ ಎಷ್ಟಾಗಿದೆ ನೋಡಿ

ಪಾಕಿಸ್ತಾನದಿಂದ ಡ್ರೈ ಫ್ರೂಟ್ಸ್ ಬಂದ್: ಭಾರತದಲ್ಲಿ ಡ್ರೈ ಫ್ರೂಟ್ಸ್ ರೇಟ್ ಜಾಸ್ತಿಯಾಗಲಿದೆ

ಮುಂದಿನ ಸುದ್ದಿ
Show comments