Webdunia - Bharat's app for daily news and videos

Install App

ಮೇಜರ್ ಟ್ವಿಸ್ಟ್ ನೀಡಿದ ಕಚೇರಿಗಳ ದಾಳಿ!

Webdunia
ಗುರುವಾರ, 25 ನವೆಂಬರ್ 2021 (20:24 IST)
ಬೆಂಗಳೂರು ಅಭಿವೃದ್ಧಿ ಪ್ರಧಿಕಾರ ಕಚೇರಿಗಳ ಮೇಲೆ ದಾಳಿ ಕೇಸ್ಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ.
5 ಕಚೇರಿಗಳಲ್ಲಿ ತಲಾಶ್ ವೇಳೆ ಮಹತ್ವದ ದಾಖಲೆಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ದಾಖಲೆಗಳು ಎಲ್ಲಿ ಹೋದ್ವು, ಅಂತ ಕೇಳಿದ್ರೆ ನನಗೆ ಗೊತ್ತಿಲ್ಲ ಅನ್ನೋ ಉತ್ತರ ಬಿಡಿಎ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಲ್ಲಿ ಕೇಳಿಬರುತ್ತಿದೆ. ಜೊತೆಗೆ ನಮಗೂ ನಿವೇಶನ ಹಂಚಿಕೆಗೂ ಸಂಬಂಧವಿಲ್ಲ ಅಂತ ಒಂದ್ಕಡೆ ಸಿಬ್ಬಂದಿ ಹೇಳಿದ್ರೆ, ಮತ್ತೊಂದು ಕಡೆ ಅಧಿಕಾರಿಗಳು ಹಿಂದಿನ ಅವಧಿಯಲ್ಲಾಗಿದೆ ಅಂತ ನುಣುಚಿಕೊಳ್ತಿದ್ದಾರೆ. ಹೀಗೆ ಒಬ್ಬರ ಮೇಲೆ ಮತ್ತೊಬ್ಬರು ಆರೋಪ, ಪ್ರತ್ಯಾರೋಪ ಮಾಡ್ತಿದ್ದಾರೆ. ಇದೀಗ ಎಸಿಬಿ ಅಧಿಕಾರಿಗಳು ಲೇಔಟ್ಗಳ ಎಲ್ಲಾ ಮಾಹಿತಿ ಇರೋ ಇಂಜಿನಿಯರ್ಸ್ ಬೆನ್ನಿಗೆ ಬಿಳುತ್ತಿದಂತೆ ಎಲ್ಲ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಹೃದಯ ಬಡಿತ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments