ಅಕ್ಷಯ ತೃತೀಯ ಹಬ್ಬಕ್ಕೆ ವಿಶೇಷ ರಿಯಾಯಿತಿಯೊಂದಿಗೆ ಆಫರ್

Webdunia
ಭಾನುವಾರ, 23 ಏಪ್ರಿಲ್ 2023 (20:30 IST)
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬೆಂಗಳೂರಿನ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಅಕ್ಷಯ ತೃತೀಯ ಹಬ್ಬಕ್ಕೆ ವಿಶೇಷ ರಿಯಾಯಿತಿಯೊಂದಿಗೆ ಆಫರ್ ಗಳನ್ನ ನೀಡಲಾಗುತ್ತಿದೆ. ಈ ವರ್ಷ ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಎಲ್ಲ ಜನರು ಹಬ್ಬವನ್ನ ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದು. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಚಿನ್ನ ಬೆಳ್ಳಿ ಕೊಳ್ಳಲು  ಮುಂದಾಗಿದ್ದಾರೆ. ಗ್ರಾಹಕರಿಗೆ ಅನುಕೂಲವಾಗಬೇಕು ಅನ್ನೋ ನಿಟ್ಟಿನಲ್ಲಿ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಅಕ್ಷಯ ತೃತೀಯ ಹಬ್ಬದ ಪ್ರಯುಕ್ತ ಪ್ರತಿ 1 ಗ್ರಾಂ ಚಿನ್ನದ ಆಭರಣಕ್ಕೆ 100 ರೂಪಾಯಿಗಳ ಡಿಸ್ಕೌಂಟ್, ಹಳೇ ಚಿನ್ನವನ್ನ ಬದಲಾವಣೆ ಮಾಡಿದ್ರೆ 100 ರೂಪಾಯಿಯ ಡಿಸ್ಕೌಂಟ್ ಜೊತೆಗೆ ಪ್ರತಿ ಒಂದು ಕ್ಯಾರೆಟ್ ಡೈಮಂಡ್ ಆಭರಣ ಖರೀದಿ ಮಾಡಿದ್ರೆ 10 ಸಾವಿರ ರೂಪಾಯಿ ಡಿಸ್ಕೌಂಟ್ ಮತ್ತು 1 ಕೆಜಿ ಬೆಳ್ಳಿ ಆಭರಣ ತೆಗೆದುಕೊಂಡರೆ 2 ಸಾವಿರ ರೂಪಾಯಿಗಳ ಡಿಸ್ಕೌಂಟನ್ನು ಸಾಯಿ ಗೋಲ್ಡ್ ಪ್ಯಾಲೇಸ್ ನ ಎಲ್ಲಾ ಶಾಖೆಗಳಲ್ಲೂ ನೀಡಲಾಗುತ್ತಿದೆ ಎಂದು ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನ ಮಾಲೀಕರಾದ ಟಿ ಎ ಶರವಣ ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಭೇಟಿ ಬಳಿಕ ಮತ್ತೇ ಶಾಂತಿ ಮಂತ್ರ ಪಠಿಸಿದ ಡಿಕೆ ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಪ್ರಕರಣ, ರಾಹುಲ್ ಗಾಂಧಿ, ಸೋನಿಯಾ ವಿರುದ್ಧ ಹೊಸ ಪ್ರಕರಣ

ದಿತ್ವಾ ಚಂಡಮಾರುತ, ಶ್ರೀಲಂಕಾದಲ್ಲಿ 132ಮಂದಿ ಸಾವು, 176ಮಂದಿ ನಾಪತ್ತೆ

ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾಂಪ್ರಮೈಸ್ ಆಗಿರುವುದರ ಹಿಂದಿದ ಸೀಕ್ರೆಟ್ ಇದುವೇ

ದಿತ್ವಾ ಚಂಡಮಾರುತದ ಎಫೆಕ್ಟ್‌ಗೆ ಗಡಗಡ ನಡುಗಿದ ಸಿಲಿಕಾನ್ ಮಂದಿ

ಮುಂದಿನ ಸುದ್ದಿ
Show comments