Webdunia - Bharat's app for daily news and videos

Install App

ಪ್ರವಾಹ ನಿಲ್ಲಲು ಕೃಷ್ಣೆಗೆ ಮುತ್ತೈದೆಯರಿಂದ ಬಾಗಿನ ಅರ್ಪಣೆ

Webdunia
ಶನಿವಾರ, 10 ಆಗಸ್ಟ್ 2019 (16:42 IST)
ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ರಾಜ್ಯದ ಪ್ರದೇಶಗಳಲ್ಲಿ ಭಾರೀ ಪ್ರವಾಹ ಇದೆ. ನೀರಿನ ಪ್ರಮಾಣ ಇಳಿಕೆಯಾಗಲಿ ಅಂತ ಮುತ್ತೈದೆಯರು ಹರಕೆ ತೀರಿಸಿದ್ದಾರೆ.

ಶ್ರಾವಣ ಮಾಸ ಅಂಗವಾಗಿ ಮುತ್ತೈದೆಯರಿಂದ ಹರಕೆ ಸಲ್ಲಿಸಲಾಗಿದೆ. ಕೃಷ್ಣ ನದಿಯ ಅಬ್ಬರ ತಗ್ಗುವಂತೆ ದೇವರ ಮೊರೆ ಹೋಗಿದ್ದಾರೆ ಮುಳುಗಡೆ ಸಂತ್ರಸ್ಥರು.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ತುಂಬಿದ ಕೃಷ್ಣೆಗೆ ಬಾಗಿನ ಅರ್ಪಿಸಿದ್ದಾರೆ ಗ್ರಾಮಸ್ಥರು.
ಮುತ್ತೈದೆಯರಿಂದ ಕೃಷ್ಣ ನದಿಗೆ ಬಾಗಿನ ಅರ್ಪಿಸಿ ಜೀವಗಳನ್ನು ಉಳಿಸುವಂತೆ, ಸಾವು ನೋವು ಸಂಭವಿಸದಂತೆ ಕೃಷ್ಣ ನದಿಗೆ ಮೊರೆಹೋಗಲಾಗಿದೆ.

ಈ ಹಿಂದೆಯೂ ಮಹಾಪೂರ ಬಂದಾಗ ಹರಕೆ ಹೊತ್ತ ಕೆಲದಿನಗಳಲ್ಲಿ ಅಬ್ಬರ ತಗ್ಗಿಸಿತ್ತು ಕೃಷ್ಣಾ ನದಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments