Webdunia - Bharat's app for daily news and videos

Install App

ಪ್ರವಾಹ ಸಂತ್ರಸ್ತರ ಹಣಕ್ಕೆ ಕನ್ನ ಹಾಕಿದ ಅಧಿಕಾರಿಗಳು

Webdunia
ಶುಕ್ರವಾರ, 3 ಜನವರಿ 2020 (11:06 IST)
ಧಾರವಾಡ: ಪ್ರವಾಹ ಸಂತ್ರಸ್ತರಿಗೆ ನೀಡಿದ ಪರಿಹಾರದ ಹಣವನ್ನು ಅಧಿಕಾರಿಗಳು ವಾಪಾಸ್ ಪಡೆದಿರುವ ಆರೋಪ ಇದೀಗ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ಕೇಳಿಬಂದಿದೆ.



ಪ್ರವಾಹದಿಂದ ನೆಲಸಮವಾಗಿದ್ದ ಮನೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ 1 ಲಕ್ಷ ರೂ.ಹಣ ನೀಡಿತ್ತು. ಗ್ರಾಮದ ಬಸನಗೌಡ ಪಾಟೀಲ್ ಹಾಗೂ ಚನ್ನಬಸವ ದೇವಿಕೊಪ್ಪ ಎಂಬ ಇಬ್ಬರು ಸಂತ್ರಸ್ತರ ಅಕೌಂಡ್ ಗೆ ಹಣ ಜಮೆಯಾಗಿತ್ತು. ಆದರೆ ಈ ಬಗ್ಗೆ ಕರೆ ಮಾಡಿ ತಿಳಿಸಿದ ಗ್ರಾಮಲೆಕ್ಕಿಗ ನೀವು ಸರ್ಕಾರಕ್ಕೆ 50000 ರೂ ಕಟ್ಟಬೇಕೆಂದು ಹೇಳಿ , ಹಣ ಕೊಡದಿದ್ದರೆ ಜಮೀನು, ಮನೆ ಸರ್ಕಾರದೆಂದು ಮಾಡಲಾಗುವುದು ಎಂದು ಬೆದರಿಸಿ ಹಣ ಕಿತ್ತುಕೊಂಡಿದ್ದಾನೆ ಎನ್ನಲಾಗಿದೆ.


ಈ ಬಗ್ಗೆ ಆರೋಪ ಮಾಡಿರುವ ಬಸನಗೌಡ ಪಾಟೀಲ್ ಹಾಗೂ ಚನ್ನಬಸವ ದೇವಿಕೊಪ್ಪ ಅವರು  ಹಣ ಸರ್ಕಾರಕ್ಕೆ ಕಟ್ಟದೆ ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಅಧಿಕಾರಿಗಳನ್ನು ಈ ಬಗ್ಗೆ ಕೇಳಿದ್ರೆ ಉಡಾಫೆ ಉತ್ತರ ನೀಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments