ಕಾನ್ಸಟೇಬಲ್ ಗೆ ಹೂ ಮಳೆ ಸುರಿದ ಅಧಿಕಾರಿಗಳು

Webdunia
ಮಂಗಳವಾರ, 23 ಜೂನ್ 2020 (19:38 IST)
ಪೊಲೀಸ್ ಕಾನ್ಸಟೇಬಲ್ ವೊಬ್ಬರಿಗೆ ಅಧಿಕಾರಿಗಳು ಹೂ ಮಳೆ ಸುರಿದಿದ್ದಾರೆ.

ಕೋವಿಡ್‍ನಿಂದ ಗುಣಮುಖರಾಗಿ ಹಾವೇರಿ ಜಿಲ್ಲಾ ಆಸ್ಪತ್ರೆಯಿಂದ ಹೊರಬಂದ  ಬ್ಯಾಡಗಿ ಪೊಲೀಸ್ ಠಾಣೆ ಎಸ್.ಬಿ. ಕಾನ್‍ಸ್ಟೇಬಲ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಉನ್ನತ ಅಧಿಕಾರಿಗಳು ಹೂಗುಚ್ಛ ನೀಡಿ  ಸಂಭ್ರಮದಿಂದ ಆಸ್ಪತ್ರೆಯಿಂದ ಮನೆಗೆ ಬೀಳ್ಕೊಟ್ಟರು.

ಕಳೆದ ಜೂನ್ 15 ರಂದು ಕದರಮಂಡಲಗಿಯ ನಿವಾಸಿಯಾದ 41 ವರ್ಷದ ಎಸ್.ಬಿ. ಕಾನ್‍ಸ್ಟೇಬಲ್‍ಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments