Webdunia - Bharat's app for daily news and videos

Install App

ಕಾನ್ಸಟೇಬಲ್ ಗೆ ಹೂ ಮಳೆ ಸುರಿದ ಅಧಿಕಾರಿಗಳು

Webdunia
ಮಂಗಳವಾರ, 23 ಜೂನ್ 2020 (19:38 IST)
ಪೊಲೀಸ್ ಕಾನ್ಸಟೇಬಲ್ ವೊಬ್ಬರಿಗೆ ಅಧಿಕಾರಿಗಳು ಹೂ ಮಳೆ ಸುರಿದಿದ್ದಾರೆ.

ಕೋವಿಡ್‍ನಿಂದ ಗುಣಮುಖರಾಗಿ ಹಾವೇರಿ ಜಿಲ್ಲಾ ಆಸ್ಪತ್ರೆಯಿಂದ ಹೊರಬಂದ  ಬ್ಯಾಡಗಿ ಪೊಲೀಸ್ ಠಾಣೆ ಎಸ್.ಬಿ. ಕಾನ್‍ಸ್ಟೇಬಲ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಉನ್ನತ ಅಧಿಕಾರಿಗಳು ಹೂಗುಚ್ಛ ನೀಡಿ  ಸಂಭ್ರಮದಿಂದ ಆಸ್ಪತ್ರೆಯಿಂದ ಮನೆಗೆ ಬೀಳ್ಕೊಟ್ಟರು.

ಕಳೆದ ಜೂನ್ 15 ರಂದು ಕದರಮಂಡಲಗಿಯ ನಿವಾಸಿಯಾದ 41 ವರ್ಷದ ಎಸ್.ಬಿ. ಕಾನ್‍ಸ್ಟೇಬಲ್‍ಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments