Webdunia - Bharat's app for daily news and videos

Install App

ಬಾಲ್ಯ ವಿವಾಹಕ್ಕೊಳಗಾದ ಬಾಲಕಿಯ ರಕ್ಷಿಸಿದ ಅಧಿಕಾರಿಗಳು

Webdunia
ಶನಿವಾರ, 2 ಏಪ್ರಿಲ್ 2022 (10:19 IST)
ಮಂಡ್ಯ: ಬಾಲ್ಯ ವಿವಾಹಕ್ಕೊಳಗಾದ ಬಾಲಕಿಯನ್ನು ಅಧಿಕಾರಿಗಳು ರಕ್ಷಿಸಿದ ಘಟನೆ ಇಲ್ಲಿ ನಡೆದಿದೆ. ಪರೀಕ್ಷೆ ಬರೆಯಲು ಹೋಗಿದ್ದ ಬಾಲಕಿ ತನಗೆ ವಿವಾಹವಾದ ಬಗ್ಗೆ ಸಹಪಾಠಿಗಳಲ್ಲಿ ಹೇಳಿಕೊಂಡಿದ್ದಳು.

ಎಸ್ಎಸ್ಎಲ್ ಸಿ ಓದುತ್ತಿರುವ ಬಾಲಕಿಗೆ ಪೋಷಕರು ಬಲವಂತವಾಗಿ ಮದುವೆ ಮಾಡಿಸಿದ್ದರು. ಪರೀಕ್ಷೆ ಬರೆಯಲು ಹೋಗುವಾಗ ತಾಳಿ, ಕಾಲುಂಗರ ಬಿಚ್ಚಿಸಿ ಕಳುಹಿಸಿದ್ದರು. ಆದರೆ ಬಾಲಕಿ ತನ್ನ ಸಹಪಾಠಿಗಳಿಗೆ ತನಗಾದ ಅನ್ಯಾಯದ ಬಗ್ಗೆ ಹೇಳಿಕೊಂಡಿದ್ದಳು.

ಈ ಬಗ್ಗೆ ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಬಳಿಕ ಅಧಿಕಾರಿಗಳು ಬಾಲಕಿಯನ್ನು ರಕ್ಷಿಸಿದ್ದಾರೆ. ಪೋಷಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments