Webdunia - Bharat's app for daily news and videos

Install App

‘ಮಹಾ’ ಮಳೆ ಆರ್ಭಟದಿಂದ ಎಚ್ಚೆತ್ತ ಅಧಿಕಾರಿಗಳು ಮಾಡ್ತಿರೋದೇನು?

Webdunia
ಗುರುವಾರ, 1 ಆಗಸ್ಟ್ 2019 (17:53 IST)
ಮಹಾರಾಷ್ಟ್ರದಲ್ಲಿ ತಗ್ಗದ ವರುಣನ ಆರ್ಭಟದಿಂದಾಗಿ ಕೊನೆಗೂ ರಾಜ್ಯದ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.

ಮನೆ ಮನೆಗೆ ತೆರಳಿ ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಜನರಲ್ಲಿ ಅಧಿಕಾರಿಗಳು ಮನವಿ ಮಾಡಿಕೊಳ್ಳುತ್ತಿದ್ದಾರೆ.
ಚಿಕ್ಕೋಡಿ ಎಸಿ ರವಿಂದ್ರ ಕರಲಿಂಗನವರ ಅವರ ನೇತೃತ್ವದಲ್ಲಿ ಮನವಿ ಮಾಡಲಾಗುತ್ತಿದೆ.

ಇಂಗಳಿ ಗ್ರಾಮದ ನಡುಗಡ್ಡೆಗೆ ಭೇಟಿ ನೀಡಿದ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ.
ತಹಸೀಲ್ದಾರ್, ಎಸಿ, ಎಸ್ ಡಿ ಆರ್ ಎಫ್ ತಂಡಗಳಿಂದ ನಡುಗಡ್ಡಗೆ ಭೇಟಿ ನೀಡಲಾಗಿದೆ. ಹೆಚ್ಚುವರಿಯಾಗಿ ಎರಡು ಬೋಟ್ ಗಳೊಂದಿಗೆ ಎಸ್ ಡಿ ಆರ್ ಎಫ್ ತಂಡ ಆಗಮಿಸಿದೆ.

ಮುಂಜಾಗ್ರತಾ ಕ್ರಮವಾಗಿ 20 ಎಸ್ ಡಿ ಆರ್ ಎಫ್ ಸಿಬ್ಬಂದಿಯನ್ನ ಜಿಲ್ಲಾಡಳಿತ ಕರೆಸಿಕೊಂಡಿದ್ದು, ಸನ್ನದ್ಧವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ಮುಂದಿನ ಸುದ್ದಿ
Show comments