Webdunia - Bharat's app for daily news and videos

Install App

‘ಮಹಾ’ ಮಳೆ ಆರ್ಭಟದಿಂದ ಎಚ್ಚೆತ್ತ ಅಧಿಕಾರಿಗಳು ಮಾಡ್ತಿರೋದೇನು?

Webdunia
ಗುರುವಾರ, 1 ಆಗಸ್ಟ್ 2019 (17:53 IST)
ಮಹಾರಾಷ್ಟ್ರದಲ್ಲಿ ತಗ್ಗದ ವರುಣನ ಆರ್ಭಟದಿಂದಾಗಿ ಕೊನೆಗೂ ರಾಜ್ಯದ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.

ಮನೆ ಮನೆಗೆ ತೆರಳಿ ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಜನರಲ್ಲಿ ಅಧಿಕಾರಿಗಳು ಮನವಿ ಮಾಡಿಕೊಳ್ಳುತ್ತಿದ್ದಾರೆ.
ಚಿಕ್ಕೋಡಿ ಎಸಿ ರವಿಂದ್ರ ಕರಲಿಂಗನವರ ಅವರ ನೇತೃತ್ವದಲ್ಲಿ ಮನವಿ ಮಾಡಲಾಗುತ್ತಿದೆ.

ಇಂಗಳಿ ಗ್ರಾಮದ ನಡುಗಡ್ಡೆಗೆ ಭೇಟಿ ನೀಡಿದ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ.
ತಹಸೀಲ್ದಾರ್, ಎಸಿ, ಎಸ್ ಡಿ ಆರ್ ಎಫ್ ತಂಡಗಳಿಂದ ನಡುಗಡ್ಡಗೆ ಭೇಟಿ ನೀಡಲಾಗಿದೆ. ಹೆಚ್ಚುವರಿಯಾಗಿ ಎರಡು ಬೋಟ್ ಗಳೊಂದಿಗೆ ಎಸ್ ಡಿ ಆರ್ ಎಫ್ ತಂಡ ಆಗಮಿಸಿದೆ.

ಮುಂಜಾಗ್ರತಾ ಕ್ರಮವಾಗಿ 20 ಎಸ್ ಡಿ ಆರ್ ಎಫ್ ಸಿಬ್ಬಂದಿಯನ್ನ ಜಿಲ್ಲಾಡಳಿತ ಕರೆಸಿಕೊಂಡಿದ್ದು, ಸನ್ನದ್ಧವಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments