‘ಮಹಾ’ ಮಳೆ ಆರ್ಭಟದಿಂದ ಎಚ್ಚೆತ್ತ ಅಧಿಕಾರಿಗಳು ಮಾಡ್ತಿರೋದೇನು?

Webdunia
ಗುರುವಾರ, 1 ಆಗಸ್ಟ್ 2019 (17:53 IST)
ಮಹಾರಾಷ್ಟ್ರದಲ್ಲಿ ತಗ್ಗದ ವರುಣನ ಆರ್ಭಟದಿಂದಾಗಿ ಕೊನೆಗೂ ರಾಜ್ಯದ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.

ಮನೆ ಮನೆಗೆ ತೆರಳಿ ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಜನರಲ್ಲಿ ಅಧಿಕಾರಿಗಳು ಮನವಿ ಮಾಡಿಕೊಳ್ಳುತ್ತಿದ್ದಾರೆ.
ಚಿಕ್ಕೋಡಿ ಎಸಿ ರವಿಂದ್ರ ಕರಲಿಂಗನವರ ಅವರ ನೇತೃತ್ವದಲ್ಲಿ ಮನವಿ ಮಾಡಲಾಗುತ್ತಿದೆ.

ಇಂಗಳಿ ಗ್ರಾಮದ ನಡುಗಡ್ಡೆಗೆ ಭೇಟಿ ನೀಡಿದ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ.
ತಹಸೀಲ್ದಾರ್, ಎಸಿ, ಎಸ್ ಡಿ ಆರ್ ಎಫ್ ತಂಡಗಳಿಂದ ನಡುಗಡ್ಡಗೆ ಭೇಟಿ ನೀಡಲಾಗಿದೆ. ಹೆಚ್ಚುವರಿಯಾಗಿ ಎರಡು ಬೋಟ್ ಗಳೊಂದಿಗೆ ಎಸ್ ಡಿ ಆರ್ ಎಫ್ ತಂಡ ಆಗಮಿಸಿದೆ.

ಮುಂಜಾಗ್ರತಾ ಕ್ರಮವಾಗಿ 20 ಎಸ್ ಡಿ ಆರ್ ಎಫ್ ಸಿಬ್ಬಂದಿಯನ್ನ ಜಿಲ್ಲಾಡಳಿತ ಕರೆಸಿಕೊಂಡಿದ್ದು, ಸನ್ನದ್ಧವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ಇಷ್ಟವಿಲ್ಲ ಎನ್ನುವುದಕ್ಕಿಂತ ಸಾಯಿಸೋದು ಸುಲಭ ಅನಿಸಿತಂತೆ: ಸಿಯಾ ಗೋಯಲ್ ಮಾತು ಕೇಳಿದ್ರೆ ಶಾಕ್ ಆಗ್ತೀರಿ

ಬಿಡದಿಗೆ ಸಿಎಂ ಬರಬಹುದು ಎಂದು ಕಾಯುತ್ತಾ ಕೂತೆ.. ಆದರೆ ಬರಲೇ ಇಲ್ಲ..: ಎಚ್ ಡಿ ಕುಮಾರಸ್ವಾಮಿ

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ: ಕಾರಿನ ಮೇಲೆ ನಿಂತು ತೋಳು ತಟ್ಟಿ, ಮೀಸೆ ತಿರುವಿದ ಪ್ರದೀಪ್ ಈಶ್ವರ್ Video

ಡ್ಯಾನ್ಸ್ ಮಾಡಿಕೊಂಡು ಈಜುಕೊಳಕ್ಕೆ ಧುಮುಕಿದವನು ಸಾವನ್ನಪ್ಪಿದ್ದು ಹೇಗೆ: ಲೈವ್ ವಿಡಿಯೋ ವೈರಲ್

ಕೇತನ್ ಅಗರ್ವಾಲ್ ಪ್ರಾಣವೇ ಹೋದ ಮೇಲೆ ಸಿಯಾ ಗೋಯಲ್ ಸಹೋದರ ಹೀಗೆ ಹೇಳೋದಾ

ಮುಂದಿನ ಸುದ್ದಿ
Show comments