Webdunia - Bharat's app for daily news and videos

Install App

ಸಭೆಗೆ ಅಧಿಕಾರಿಗಳು ಗೈರು ಕಂಡು ಗರಂ ಆದ ಅಧ್ಯಕ್ಷ

Webdunia
ಭಾನುವಾರ, 18 ನವೆಂಬರ್ 2018 (14:33 IST)
ಅಭಿವೃದ್ಧಿ ಕುರಿತು ಚರ್ಚೆ ನಡೆಸಬೇಕಿದ್ದ ಸಾಮಾನ್ಯ ಸಭೆ ಅಧಿಕಾರಿಗಳೇ ಚಕ್ಕರ್ ಹೊಡೆದಿದ್ದರು. ಅಧಿಕಾರಿಗಳ ನಡೆ ಕಂಡು ಅಧ್ಯಕ್ಷ ಗರಂ ಆದ ಘಟನೆ ನಡೆದಿದೆ.  

ಸಾಮಾನ್ಯ ಸಭೆಗೆ ಚಕ್ಕರ್ ಹೊಡೆಯುವ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದೆಂದು ಗುಂಡ್ಲುಪೇಟೆ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಜಗದೀಶ್ ಮೂರ್ತಿ  ಖಡಕ್ಕಾಗಿ  ಎಚ್ಚರಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ  ನಡೆದ ತಾಲೂಕು ಪಂಚಾಯತ್ ಸಾಮಾನ್ಯ ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಅಧ್ಯಕ್ಷ ಜಗದೀಶ್ ಮೂರ್ತಿ ಕೆಂಡಾಮಂಡಲರಾದರು.

ಇಲಾಖಾವಾರು ಅನುಪಾಲಾನಾ ವರದಿ  ಮಂಡಿಸಿದ  ಸಂದರ್ಭದಲ್ಲಿ ಸಭೆಗೆ ಗೈರಾಗಿದ್ದ ಅಧಿಕಾರಿಗಳ ವಿರುದ್ಧ ಜಗದೀಶ್ ಆಕ್ರೋಶ ವ್ಯಕ್ತಪಡಿಸಿದರು. ಸಮಯಕ್ಕೆ ಸರಿಯಾಗಿ ಸಭೆಗೆ ಬಾರದ ಅಧಿಕಾರಿಗಳಿಗೆ  ನೋಟೀಸ್ ನೀಡಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ತಾಲೂಕು ಪಂಚಾಯತ್  ಕಾರ್ಯನಿರ್ವಾಹಕ ಅಧಿಕಾರಿಗೆ ಸಭೆಯಲ್ಲೇ ಸೂಚಿಸಿದರು.

ಇತ್ತೀಚಿನ ದಿನಗಳಲ್ಲಿ ಜನಪ್ರತಿನಿಧಿಗಳು ನಡೆಸುವ ಸಭೆಗಳಿಗೆ ಸಂಬಂಧಿಸಿದ ಕೆಲ ಇಲಾಖಾಧಿಕಾರಿಗಳು ಪದೇ ಪದೇ ಗೈರಾಗುವ ಚಾಳಿ ಮುಂದುವರೆಸಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

Shocking video: ನೆಗಡಿ ಎಂದು ಬಂದ ಪುಟ್ಟ ಮಗುವಿಗೆ ಸಿಗರೇಟು ಸೇದಲು ಹೇಳಿಕೊಟ್ಟ ವೈದ್ಯ

Video: ನಾವು ಹಿಂದೂಗಳಂತಲ್ಲ, ಕಾಶ್ಮೀರ ಯಾವತ್ತಿದ್ರೂ ನಮ್ಮದೇ, ಶತ್ರುಗಳು ಏನೂ ಮಾಡಕ್ಕಾಗಲ್ಲ: ಪಾಕ್ ಸೇನಾ ಮುಖ್ಯಸ್ಥ

West Bengal: ಪಶ್ಚಿಮ ಬಂಗಾಲದಲ್ಲಿ ವಕ್ಫ್ ಗಲಾಟೆಯಲ್ಲಿ ಸುಟ್ಟು ಕರಕಲಾದ ಸೀರೆಅಂಗಡಿ ವಿಡಿಯೋ ನೋಡಿದ್ರೆ ಕರುಳು ಚುರಕ್ ಅನ್ನುತ್ತೆ

Arecanut price today: ಅಡಿಕೆ ಬೆಳೆಗಾರರಿಗೆ ನೆಮ್ಮದಿ ಕೊಡುವ ಸುದ್ದಿ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments