Webdunia - Bharat's app for daily news and videos

Install App

ಸಭೆಗೆ ಅಧಿಕಾರಿಗಳು ಗೈರು ಕಂಡು ಗರಂ ಆದ ಅಧ್ಯಕ್ಷ

Webdunia
ಭಾನುವಾರ, 18 ನವೆಂಬರ್ 2018 (14:33 IST)
ಅಭಿವೃದ್ಧಿ ಕುರಿತು ಚರ್ಚೆ ನಡೆಸಬೇಕಿದ್ದ ಸಾಮಾನ್ಯ ಸಭೆ ಅಧಿಕಾರಿಗಳೇ ಚಕ್ಕರ್ ಹೊಡೆದಿದ್ದರು. ಅಧಿಕಾರಿಗಳ ನಡೆ ಕಂಡು ಅಧ್ಯಕ್ಷ ಗರಂ ಆದ ಘಟನೆ ನಡೆದಿದೆ.  

ಸಾಮಾನ್ಯ ಸಭೆಗೆ ಚಕ್ಕರ್ ಹೊಡೆಯುವ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದೆಂದು ಗುಂಡ್ಲುಪೇಟೆ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಜಗದೀಶ್ ಮೂರ್ತಿ  ಖಡಕ್ಕಾಗಿ  ಎಚ್ಚರಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ  ನಡೆದ ತಾಲೂಕು ಪಂಚಾಯತ್ ಸಾಮಾನ್ಯ ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಅಧ್ಯಕ್ಷ ಜಗದೀಶ್ ಮೂರ್ತಿ ಕೆಂಡಾಮಂಡಲರಾದರು.

ಇಲಾಖಾವಾರು ಅನುಪಾಲಾನಾ ವರದಿ  ಮಂಡಿಸಿದ  ಸಂದರ್ಭದಲ್ಲಿ ಸಭೆಗೆ ಗೈರಾಗಿದ್ದ ಅಧಿಕಾರಿಗಳ ವಿರುದ್ಧ ಜಗದೀಶ್ ಆಕ್ರೋಶ ವ್ಯಕ್ತಪಡಿಸಿದರು. ಸಮಯಕ್ಕೆ ಸರಿಯಾಗಿ ಸಭೆಗೆ ಬಾರದ ಅಧಿಕಾರಿಗಳಿಗೆ  ನೋಟೀಸ್ ನೀಡಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ತಾಲೂಕು ಪಂಚಾಯತ್  ಕಾರ್ಯನಿರ್ವಾಹಕ ಅಧಿಕಾರಿಗೆ ಸಭೆಯಲ್ಲೇ ಸೂಚಿಸಿದರು.

ಇತ್ತೀಚಿನ ದಿನಗಳಲ್ಲಿ ಜನಪ್ರತಿನಿಧಿಗಳು ನಡೆಸುವ ಸಭೆಗಳಿಗೆ ಸಂಬಂಧಿಸಿದ ಕೆಲ ಇಲಾಖಾಧಿಕಾರಿಗಳು ಪದೇ ಪದೇ ಗೈರಾಗುವ ಚಾಳಿ ಮುಂದುವರೆಸಿರುವುದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments