Webdunia - Bharat's app for daily news and videos

Install App

ಶಶಿಕಲಾಗೆ ವಿಶೇಷ ಆತಿಥ್ಯ ಒಪ್ಪಿಕೊಂಡ ಅಧಿಕಾರಿಗಳು

Webdunia
ಸೋಮವಾರ, 24 ಜುಲೈ 2017 (10:16 IST)
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಶಿಕಲಾ ನಟರಾಜನ್ ಮತ್ತು ಕರೀಂ ಲಾಲ್ ತೆಲಗಿಗೆ ವಿಐಪಿ ಆತಿಥ್ಯ ನೀಡಲಾಗುತ್ತಿತ್ತು ಎನ್ನುವುದನ್ನು ಅಧಿಕಾರಿಗಳು ಸದನ ಸಮಿತಿ ಎದುರು ಒಪ್ಪಿಕೊಂಡಿದ್ದಾರೆ.


ಬಿಜೆಪಿ ಶಾಸಕ ಹಾಗೂ ಮಾಜಿ ಗೃಹ ಸಚಿವ ಆರ್ ಅಶೋಕ್ ನೇತೃತ್ವದ ಸಮಿತಿ ಮುಂದೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಶಶಿಕಲಾಗೆ ಮಹಿಳಾ ವಿಭಾಗದ ಪಕ್ಕದಲ್ಲೇ ವಿಶೇಷ ಅಡುಗೆ ಕೋಣೆಯಲ್ಲಿ ವಿಶೇಷ ಬಾಣಸಿಗರಿಂದ ವಿಶೇಷ ಊಟ ರವಾನೆಯಾಗುತ್ತಿತ್ತು. ಇನ್ನು ಕರೀಂ ಲಾಲ್ ತೆಲಗಿಯ ಬಾಡಿ ಮಸಾಜ್ ಮಾಡಿಸುವುದಕ್ಕೆಂದೇ ಕೆಲವು ಖೈದಿಗಳನ್ನು ನಿಯೋಜಿಸಲಾಗಿತ್ತು ಎಂದು ಡಿಐಜಿ ರೂಪಾ ತಮ್ಮ ವರದಿಯಲ್ಲಿ ಹೇಳಿದ್ದರು.

ಇದು ತೀವ್ರ ಸಂಚಲನ ಸೃಷ್ಟಿಸಿದ ಮೇಲೆ ಕಾರಾಗೃಹ ಇಲಾಖೆಯಿಂದ ರೂಪಾ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಇದರ ವಿಚಾರಣೆ ನಡೆಸಿದ ಸದನ ಸಮಿತಿ ಎದುರು ಪರಪ್ಪನ ಅಗ್ರಹಾರ ಅಧಿಕಾರಿಗಳು ಸತ್ಯ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ 15 ದಿನಗಳೊಳಗೆ ವರದಿ ತಯಾರಿಸಿಕೊಡುವಂತೆ ಶಾಸಕ ಅಶೋಕ್ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಇದನ್ನೂ ಓದಿ..  ಬ್ರಿಟಿಷ್ ಪತ್ರಕರ್ತನಿಗೆ ಸೆಹ್ವಾಗ್ ಪಂಚ್!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments