Webdunia - Bharat's app for daily news and videos

Install App

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ನಿದ್ದೆ, ಮೊಬೈಲ್ ನಲ್ಲಿ ಬ್ಯುಸಿ!

Webdunia
ಶುಕ್ರವಾರ, 25 ಜನವರಿ 2019 (15:12 IST)
ಜಿಲ್ಲಾ ಪಂಚಾಯಿತಿ ಆವರಣದಲ್ಲಿ ನಡೆದ ಸಭೆಯಲ್ಲಿ ಕೆಲವು ಅಧಿಕಾರಿಗಳು ನಿದ್ರೆಗೆ ಜಾರಿದ್ದರೆ, ಇನ್ನೂ ಕೆಲವು ಅಧಿಕಾರಿಗಳು ಸಭೆಯಲ್ಲಿಯೇ ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರು.

ದಾವಣಗೆರೆ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಅಧಿಕಾರಿಗಳು ನಿದ್ದೆಗೆ ಜಾರಿದ್ದರೆ, ಇನ್ನೂ ಕೆಲ ಅಧಿಕಾರಿಗಳು ಮೊಬೈಲ್ ನಲ್ಲಿ‌ ಬ್ಯುಜಿಯಾಗಿದ್ದರು.

ದಾವಣಗೆರೆ ಜಿಲ್ಲೆಯ ಉಸ್ತುವಾರಿ ಸಚಿವ ಶ್ರೀನಿವಾಸ್ ಅವರು ಬೇರೆ ಜಿಲ್ಲೆಯವರು, ಅಪರೂಪಕ್ಕೆ ಯಾವುದಾದರು ಸಮಾರಂಭಗಳು, ಸರ್ಕಾರಿ ಕಾರ್ಯಕ್ರಮಗಳು ಇದ್ದಾಗ ಮಾತ್ರ ದಾವಣಗೆರೆಯಲ್ಲಿ ಅಧಿಕಾರಿಗಳ ಸಭೆ ಮಾಡುತ್ತಾರೆ ಎಂಬ ಆರೋಪ ಇತ್ತು. ಅದರಂತೆ ನಾಳೆ ಗಣರಾಜ್ಯೋತ್ಸವ ಇರುವ ಕಾರಣ ಇಂದು ದಾವಣಗೆರೆ ಜಿಲ್ಲಾ ಪಂಚಾಯಿತಿಯಲ್ಲಿ 2018-19 ನೇ ಸಾಲಿನ ಕರ್ನಾಟಕ ಅಭಿವೃದ್ದಿ ಕಾರ್ಯಕ್ರಮದ ಮೂರನೇ ತ್ರೈ ಮಾಸಿಕ ಸಭೆ ಹಮ್ಮಿಕೊಳ್ಳಲಾಗಿತ್ತು. ಅಪರೂಪಕ್ಕೆ ಕರೆದಿದ್ದ ಸಭೆಯಲ್ಲೆ ಅಧಿಕಾರಿಗಳು  ನಿದ್ದೆ ಮಾಡುತ್ತಿದ್ದು ಕಂಡು ಬಂತು.

ಮೊಬೈಲ್ ನಲ್ಲಿ ಪುಲ್ ಬ್ಯೂಸಿಯಾಗಿದ್ದ ಕೆಲವು ಅಧಿಕಾರಿಗಳು, ತಮಗೂ ಸಭೆಗೂ ಸಂಬಂಧ ಇಲ್ಲಾ ಎಂದು ನಿದ್ದೆಯ ಜೊತೆ ಮೊಬೈಲ್ ನಲ್ಲಿ ಬ್ಯುಜಿಯಾಗಿದ್ದರು. ದಾವಣಗೆರೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಬರ  ಪ್ರದೇಶ ಎಂದು ಘೋಷಣೆ ಆಗಿದೆ.‌ ಇಂತಹ ಗಂಭೀರ ವಿಷಯ ಕುರಿತ ಚರ್ಚೆಯಲ್ಲಿ ಅಧಿಕಾರಿಗಳು ಕ್ಯಾರೆ ಎನ್ನಲಿಲ್ಲ. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಚೀನಾ ಭೇಟಿ ಅಮೆರಿಕಾ ಹೊಟ್ಟೆ ಉರಿಸೋದು ಗ್ಯಾರಂಟಿ

ಅನ್ಯಧರ್ಮೀಯರ ಮನೆಯಲ್ಲೂ ಚಾಮುಂಡಿ ತಾಯಿ ಫೋಟೋ ಹಾಕ್ಸಿ: ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಸವಾಲ್

Karnataka Weather: ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments