Webdunia - Bharat's app for daily news and videos

Install App

ರಾಷ್ಟ್ರ ಧ್ವಜದ ಘನತೆಯನ್ನ ಹಾಳು ಮಾಡುತ್ತಿರುವ ಅಧಿಕಾರಿಗಳು..!

Webdunia
ಭಾನುವಾರ, 14 ಆಗಸ್ಟ್ 2022 (19:39 IST)
ತಮಗಿಷ್ಟ ಬಂದ ಹಾಗೆ ಧ್ವಜ ಗಳನ್ನು ಈದ್ಗಾ ಮೈದಾನದ ಸುತ್ತಲೂ ಅಳವಡಿಸಲಾಗಿದೆ.ಸರಿಯಾದ ರೂಪುರೇಷೆ ಗಳಿಲ್ಲದ ಧ್ವಜಗಳನ್ನ ಅಳವಡಿಕೆ ಮಾಡಲಾಗಿದೆ.ಕೇಸರಿ,ಬಿಳಿ, ಹಸಿರು ಬಣ್ಣದ ಹಾಗೂ ಅಶೋಕ ಚಕ್ರ ಗೆ ಅಗೌರವ ತೋರಲಾಗಿದೆ.ರಾಷ್ಟ್ರ ಧ್ವಜಗಳಿಗೆ ಇರುವ ಗೌರವವನ್ನು ಬೀದಿಗೆ ಅಧಿಕಾರಿಗಳು ತಂದಿದ್ದಾರೆ.ಮೊಟ್ಟೆ ಆಕಾರದಲ್ಲಿರುವ ಧ್ವಜಗಳು ಸರಿಯಾದ ಅಳತೆ ಇಲ್ಲ, ಸರಿಯಾದ ಬಣ್ಣಗಳಿಲ್ಲ ,ರಾಷ್ಟ್ರ ಧ್ವಜದಲ್ಲಿ ಎಲ್ಲವೂ ಮಾಯಾವಾಗಿದೆ.ಸ್ವಾತಂತ್ರ್ಯ ಉತ್ಸವದಲ್ಲಿ ರಾಷ್ಟ್ರ ಧ್ವಜಕ್ಕೆ ಸರಿಯಾದ ಮನ್ನಣೆ ಸಿಗುತ್ತಿಲ್ಲ.ರಾಷ್ಟ್ರ ಧ್ವಜಕ್ಕೆ ಅಧಿಕಾರಿಗಳು ಅಗೌರವ ತೋರಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments