Webdunia - Bharat's app for daily news and videos

Install App

ಮಾಡಲ್ ವಿರೂಪಾಕ್ಷಪ್ಪನನ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕರೆದೊಯ್ಯದ ಅಧಿಕಾರಿಗಳು

Webdunia
ಮಂಗಳವಾರ, 28 ಮಾರ್ಚ್ 2023 (15:42 IST)
ಲೋಕಾಯುಕ್ತ ಪೊಲೀಸರಿಂದ ಮಾಡಾಳ್ ವಿರೂಪಾಕ್ಷಪ್ಪ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಮಾಡಳ್ ವಿರೂಪಕ್ಷೊ್ಪನನ್ನ ಲೋಕಯುಕ್ತ ಅಧಿಕಾರಿಗಳು ಕರೆದೊಯ್ದಿದಿದ್ರು.ಒಂದು ವಾರ ಕಸ್ಟಡಿಗೆ ನೀಡುವಂತೆ  ಲೋಕಾಯುಕ್ತ ಪೊಲೀಸರು ಮನವಿ ಮಾಡಿದ್ದಾರೆ.ನ್ಯಾಯಾಲಯಕ್ಕೆ ಹಾಜರು ಪಡಿಸುವ ಮುನ್ನ ವೈದ್ಯಕೀಯ ಪರೀಕ್ಷೆ  ಮಾಡಿಸಿದ್ದು,ಲಂಚಕ್ಕೆ ಬೇಡಿಕೆಯಿಟ್ಟಿದ್ದ ವಿರೂಪಾಕ್ಷಪ್ಪ ಮಗ ಪ್ರಶಾಂತ್ ಮಾಡಳ್ ಹಣ  ಪಡೆಯುವಾಗ ಲೋಕಾಅಧಿಕಾರಿಗಳಿಂದ ಟ್ರ್ಯಾಪ್ ಆಗಿದ್ದು.ಈಗ ತನಿಖೆ ಮತ್ತಷ್ಟು ಚುರುಕುಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗುವುದಾಗಿ ನಂಬಿಸಿ ವಂಚನೆ: ಶಾಸಕ ಪ್ರಭು ಚವಾಣ್ ಪುತ್ರನ ವಿರುದ್ಧ ಯುವತಿ ದೂರು

ಸುರ್ಜೇವಾಲಾ ಜತೆಗಿನ ಚರ್ಚೆ ಬಗ್ಗೆ ಬಾಹ್ಬಿಟ್ಟ ಸಚಿವ ಸತೀಶ ಜಾರಕಿಹೊಳಿ, ಹೇಳಿದ್ದೇನು

ಬಿಹಾರದಲ್ಲಿ ಸುರಿದ ಭಾರೀ ಮಳೆ, ಸಿಡಿಲು ಬಡಿದು 33 ಮಂದಿ ಸಾವು, ಹಲವರಿಗೆ ಗಾಯ

ನಮ್ಮಲ್ಲಿ ಪ್ರಧಾನಿ ಯಾರೆಂದು ನಿರ್ಧರಿಸೋದು ಪಕ್ಷ, ಬಿಜೆಪಿಯವರಿಗೆ ಈ ತಾಕತ್ತಿದೆಯಾ: ಸಿಎಂ

ಮುಂದಿನ ಸುದ್ದಿ
Show comments