ಕಂತೆ ಕಂತೆ ದಾಖಲೆ ಸಮೇತ ಸಭೆಗೆ ಆಗಮಿಸಿರುವ ಅಧಿಕಾರಿಗಳು

Webdunia
ಮಂಗಳವಾರ, 11 ಅಕ್ಟೋಬರ್ 2022 (21:02 IST)
ಜಿಲ್ಲಾ‌ ಉಸ್ತುವಾರಿ ಸಚಿವ ಮುನಿರತ್ನರಿಂದ ಕೋಲಾರದ ಡಿಸಿ ಕಛೇರಿಯಲ್ಲಿ ಸಭೆ ನಡೆಯುತ್ತಿದೆ.ಡಿಸಿ ವೆಂಕಟ್ ರಾಜಾ ಉಪಸ್ಥಿತಿಯಲ್ಲಿ  ಸಭೆ ನಡೆಯುತ್ತಿದ್ದು,ಸಭೆಯಲ್ಲಿ PWD ಇಲಾಖೆ, ಪಂ.ರಾಜ್ ಇಲಾಖೆ, ನಿರ್ಮಿತಿ ಕೇಂದ್ರ ಸೇರಿದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದಾರೆ.ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ ಹಾಗೂ ಅಭಿವೃದ್ದಿ ಕಾರ್ಯದ ಕುರಿತು ಸಭೆ ನಡೆಯುತ್ತಿದೆ.
 
ರಸ್ತೆ, ಕಟ್ಟಡ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ,ಟೆಂಡರ್ ಪ್ರಕ್ರಿಯೆ ಮುಗಿದು ಪ್ರಾರಂಭ ಹಾಗದೇ ಇರುವ ಕಾಮಗಾರಿಗಳು ಸೇರಿದಂತೆ ಹಾಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಲಾಗ್ತಿದೆ.ತಾಲ್ಲೂಕು ವಾರು ರಸ್ತೆ ಅಭಿವೃದ್ದಿ  ಕಾಮಗಾರಿಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತದೆ.ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಕುದ್ದು ಸಚಿವ ಮುನಿರತ್ನ ವೀಕ್ಷಣೆ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments