Webdunia - Bharat's app for daily news and videos

Install App

ಕಂತೆ ಕಂತೆ ದಾಖಲೆ ಸಮೇತ ಸಭೆಗೆ ಆಗಮಿಸಿರುವ ಅಧಿಕಾರಿಗಳು

Webdunia
ಮಂಗಳವಾರ, 11 ಅಕ್ಟೋಬರ್ 2022 (21:02 IST)
ಜಿಲ್ಲಾ‌ ಉಸ್ತುವಾರಿ ಸಚಿವ ಮುನಿರತ್ನರಿಂದ ಕೋಲಾರದ ಡಿಸಿ ಕಛೇರಿಯಲ್ಲಿ ಸಭೆ ನಡೆಯುತ್ತಿದೆ.ಡಿಸಿ ವೆಂಕಟ್ ರಾಜಾ ಉಪಸ್ಥಿತಿಯಲ್ಲಿ  ಸಭೆ ನಡೆಯುತ್ತಿದ್ದು,ಸಭೆಯಲ್ಲಿ PWD ಇಲಾಖೆ, ಪಂ.ರಾಜ್ ಇಲಾಖೆ, ನಿರ್ಮಿತಿ ಕೇಂದ್ರ ಸೇರಿದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದಾರೆ.ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿ ಹಾಗೂ ಅಭಿವೃದ್ದಿ ಕಾರ್ಯದ ಕುರಿತು ಸಭೆ ನಡೆಯುತ್ತಿದೆ.
 
ರಸ್ತೆ, ಕಟ್ಟಡ ಸೇರಿದಂತೆ ವಿವಿಧ ಕಾಮಗಾರಿಗಳ ಪರಿಶೀಲನೆ,ಟೆಂಡರ್ ಪ್ರಕ್ರಿಯೆ ಮುಗಿದು ಪ್ರಾರಂಭ ಹಾಗದೇ ಇರುವ ಕಾಮಗಾರಿಗಳು ಸೇರಿದಂತೆ ಹಾಲಿ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಲಾಗ್ತಿದೆ.ತಾಲ್ಲೂಕು ವಾರು ರಸ್ತೆ ಅಭಿವೃದ್ದಿ  ಕಾಮಗಾರಿಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತದೆ.ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ಕುದ್ದು ಸಚಿವ ಮುನಿರತ್ನ ವೀಕ್ಷಣೆ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments