ನಾಳೆ ಒಕ್ಕಲಿಗರ ಸಂಘದ ಚುನಾವಣೆ

Webdunia
ಶನಿವಾರ, 11 ಡಿಸೆಂಬರ್ 2021 (18:21 IST)
ಪ್ರತಿಷ್ಠಿತ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಯ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಒಟ್ಟು 35 ಸದಸ್ಯರ ಆಯ್ಕೆಗೆ ಸಂಬಂಧಿಸಿದ ಚುನಾವಣೆಗೆ ನಾಳೆ ಮತದಾನ ನಡೆಯಲಿದೆ.ಬೆಂಗಳೂರಿನ 141 ಅಭ್ಯರ್ಥಿಗಳು ಸೇರಿದಂತೆ 221 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಎಡಗೈ ಕಿರುಬೆರಳಿಗೆ ಶಾಹಿ ಹಾಕಲಾಗುತ್ತದೆ.
 
ಬೆಂಗಳೂರಿನ 389 ಸೇರಿದಂತೆ 1049 ಮತಗಟ್ಟೆಗಳಲ್ಲಿ ಮತದಾನಕ್ಕೆ ಸಹಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರಿನ 1,97,125 ಮತದಾರರು 15 ನಿರ್ದೇಶಕರನ್ನು ಆಯ್ಕೆ ಮಾಡಬೇಕಾಗಿದೆ. ಒಟ್ಟು 35 ನಿರ್ದೇಶಕರನ್ನು 5,20,721 ಮತದಾರರು ಆಯ್ಕೆ ಮಾಡಬೇಕಾಗಿದೆ.
 
ರಾಜ್ಯದ 11 ಜಿಲ್ಲೆಗಳಿಂದ 35 ಸದಸ್ಯರನ್ನು ಆಯ್ಕೆ ಮಾಡಬೇಕಾಗುತ್ತದೆ. ಮತ ಎಣಿಕೆಯು ಡಿ.15ರಂದು ಬೆಳಗ್ಗೆ 9 ಗಂಟೆಯಿಂದ ಮತ ಎಣಿಕೆ ಕೇಂದ್ರಗಳಲ್ಲಿ ನಡೆಯುತ್ತದೆ. ಬೆಂಗಳೂರಿನ ಮತ ಎಣಿಕೆಯು ಅರಮನೆ ಮೈದಾನದಲ್ಲಿ ನಡೆಯಲಿದ್ದು, ಉಳಿದ ಜಿಲ್ಲೆಗಳ ಮತ ಎಣಿಕೆಯು ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲು ಉದ್ದೇಶಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments