Webdunia - Bharat's app for daily news and videos

Install App

ನಾಳೆ ಒಕ್ಕಲಿಗರ ಸಂಘದ ಚುನಾವಣೆ

Webdunia
ಶನಿವಾರ, 11 ಡಿಸೆಂಬರ್ 2021 (18:21 IST)
ಪ್ರತಿಷ್ಠಿತ ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಯ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ. ಒಟ್ಟು 35 ಸದಸ್ಯರ ಆಯ್ಕೆಗೆ ಸಂಬಂಧಿಸಿದ ಚುನಾವಣೆಗೆ ನಾಳೆ ಮತದಾನ ನಡೆಯಲಿದೆ.ಬೆಂಗಳೂರಿನ 141 ಅಭ್ಯರ್ಥಿಗಳು ಸೇರಿದಂತೆ 221 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಎಡಗೈ ಕಿರುಬೆರಳಿಗೆ ಶಾಹಿ ಹಾಕಲಾಗುತ್ತದೆ.
 
ಬೆಂಗಳೂರಿನ 389 ಸೇರಿದಂತೆ 1049 ಮತಗಟ್ಟೆಗಳಲ್ಲಿ ಮತದಾನಕ್ಕೆ ಸಹಕ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರಿನ 1,97,125 ಮತದಾರರು 15 ನಿರ್ದೇಶಕರನ್ನು ಆಯ್ಕೆ ಮಾಡಬೇಕಾಗಿದೆ. ಒಟ್ಟು 35 ನಿರ್ದೇಶಕರನ್ನು 5,20,721 ಮತದಾರರು ಆಯ್ಕೆ ಮಾಡಬೇಕಾಗಿದೆ.
 
ರಾಜ್ಯದ 11 ಜಿಲ್ಲೆಗಳಿಂದ 35 ಸದಸ್ಯರನ್ನು ಆಯ್ಕೆ ಮಾಡಬೇಕಾಗುತ್ತದೆ. ಮತ ಎಣಿಕೆಯು ಡಿ.15ರಂದು ಬೆಳಗ್ಗೆ 9 ಗಂಟೆಯಿಂದ ಮತ ಎಣಿಕೆ ಕೇಂದ್ರಗಳಲ್ಲಿ ನಡೆಯುತ್ತದೆ. ಬೆಂಗಳೂರಿನ ಮತ ಎಣಿಕೆಯು ಅರಮನೆ ಮೈದಾನದಲ್ಲಿ ನಡೆಯಲಿದ್ದು, ಉಳಿದ ಜಿಲ್ಲೆಗಳ ಮತ ಎಣಿಕೆಯು ಆಯಾ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲು ಉದ್ದೇಶಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments