Webdunia - Bharat's app for daily news and videos

Install App

ಓಲಾ, ಊಬರ್ ಚಾಲಕರ ಪ್ರತಿಭಟನೆ ರಾಜಕೀಯ ಪ್ರೇರಿತ : ಶಿವಕುಮಾರ್

Webdunia
ಮಂಗಳವಾರ, 12 ಸೆಪ್ಟಂಬರ್ 2023 (07:17 IST)
ಬೆಂಗಳೂರು : ಖಾಸಗಿ ಬಸ್ ಮಾಲೀಕರಿಗೆ ಶಕ್ತಿ ಯೋಜನೆಯಿಂದ ತೊಂದರೆ ಆಗಿರುವುದು ನಿಜ. ಆದರೆ ಓಲಾ, ಊಬರ್ ಚಾಲಕರ ಪ್ರತಿಭಟನೆ ರಾಜಕೀಯ ಪ್ರೇರಿತ ಇರಬಹುದು ಎಂದು ಉಪಮುಖ್ಯಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
 
ಸದಾಶಿವ ನಗರದ ನಿವಾಸದ ಬಳಿ ಮಾತನಾಡಿದ ಅವರು, ಖಾಸಗಿ ಬಸ್ ಮಾಲೀಕರಿಗೆ ಆಗಿರುವ ತೊಂದರೆಯನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಆಟೋ ಚಾಲಕರು ತೊಂದರೆ ಅನುಭವಿಸುತ್ತಿದ್ದರೂ ಅದನ್ನು ಬಗಹರಿಸುತ್ತೇವೆ. ನಮಗೂ ಅದರ ಬಗ್ಗೆ ಅರಿವಿದೆ ಎಂದರು.

ಸರ್ಕಾರವನ್ನು ಹೆದರಿಸುವುದು, ಪ್ರಯಾಣಿಕರಿಗೆ ತೊಂದರೆ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ. ಸರ್ಕಾರ ಖಂಡಿತವಾಗಿ ಅವರ ಎಲ್ಲಾ ಸಮಸ್ಯೆಗಳನ್ನು ಕೇಳುತ್ತದೆ ಮತ್ತು ಸೂಕ್ತ ಪರಿಹಾರ ಒದಗಿಸುತ್ತದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಒಳ್ಳೆಯದಾಗಿದೆಯಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments