Webdunia - Bharat's app for daily news and videos

Install App

ವೃದ್ಧ ದಂಪತಿ ಸಜೀವ ದಹನ!

Webdunia
ಭಾನುವಾರ, 26 ಫೆಬ್ರವರಿ 2023 (11:34 IST)
ವಿಜಯಪುರ : ತಡರಾತ್ರಿ ಗುಡಿಸಲಿಗೆ ಬೆಂಕಿ ಹತ್ತಿ ವೃದ್ಧ ದಂಪತಿ ಸಜೀವ ದಹನವಾದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
 
ನಿವರಗಿ ರಸ್ತೆಯ ತೋಟದ ಮನೆಯಲ್ಲಿ ದುರ್ಘಟನೆ ನಡೆದಿದೆ. ಕರೀಂಸಾಬ್ ಟಪಾಲ್ (82), ಸಾಜನಬಿ ಟಪಾಲ್ (72) ಸಜೀವ ದಹನವಾಗಿದ್ದಾರೆ. ತಡರಾತ್ರಿ ಗುಡಿಸಲಿಗೆ ಆಕಸ್ಮಿಕ ಬೆಂಕಿ ಹತ್ತಿ ಈ ದುರ್ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments