ವೃದ್ಧ ದಂಪತಿ ಸಜೀವ ದಹನ!

Webdunia
ಭಾನುವಾರ, 26 ಫೆಬ್ರವರಿ 2023 (11:34 IST)
ವಿಜಯಪುರ : ತಡರಾತ್ರಿ ಗುಡಿಸಲಿಗೆ ಬೆಂಕಿ ಹತ್ತಿ ವೃದ್ಧ ದಂಪತಿ ಸಜೀವ ದಹನವಾದ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
 
ನಿವರಗಿ ರಸ್ತೆಯ ತೋಟದ ಮನೆಯಲ್ಲಿ ದುರ್ಘಟನೆ ನಡೆದಿದೆ. ಕರೀಂಸಾಬ್ ಟಪಾಲ್ (82), ಸಾಜನಬಿ ಟಪಾಲ್ (72) ಸಜೀವ ದಹನವಾಗಿದ್ದಾರೆ. ತಡರಾತ್ರಿ ಗುಡಿಸಲಿಗೆ ಆಕಸ್ಮಿಕ ಬೆಂಕಿ ಹತ್ತಿ ಈ ದುರ್ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಫೈಲ್ ಎಲ್ಲಿಟ್ಟಿದ್ದೀನಿ ಅಂತ ನೆನಪಾಗ್ತಿಲ್ಲ ಎಂದ ಅಧಿಕಾರಿ ಮುಂದೆ ಬಾದಾಮಿ ಸುರಿದು ಪಾಠ ಕಲಿಸಿದ ವ್ಯಕ್ತಿ

ಹುಟ್ಟುಹಬ್ಬದ ಪಾರ್ಟಿ ವೇಳೆ ಮೂಳೆ ಗಂಟಲಲ್ಲಿ ಸಿಲುಕಿ ಯುವಕ ಸಾವು

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಬಂದ ದಕ್ಷಿಣಾ ಆಫ್ರಿಕಾದ ಚೀತಗಳನ್ನು ಯಾವಾಗ ನೋಡಬಹುದು ಗೊತ್ತಾ

ಮಹಿಳಾ ಮೀಸಲಾತಿ ವಿರೋಧಿಸುವುದು ಸಮಾನತೆಯ ತತ್ವವನ್ನು ವಿರೋಧಿಸಿದಂತೆ: ಯಡಿಯೂರಪ್ಪ

ಮಹಿಳೆಯರಿಗೆ ಕಾಂಗ್ರೆಸ್ನಿಂದ ದ್ರೋಹ: ಆರ್.ಅಶೋಕ್

ಮುಂದಿನ ಸುದ್ದಿ
Show comments