Webdunia - Bharat's app for daily news and videos

Install App

ಕೋಲಾರದ ಬಂಗಾರಪೇಟೆ ಪಟ್ಟಣದಲ್ಲಿ ವೃದ್ದೆ ಕೊಲೆ

Webdunia
ಭಾನುವಾರ, 16 ಅಕ್ಟೋಬರ್ 2022 (21:26 IST)
ಕೋಲಾರದಲ್ಲಿ ಒಂಟಿ ವೃದ್ದೆಯೊಬ್ಬಳು ಪಕ್ಕದ ಮನೆಯ ನಿವಾಸಿಗಳಿಂದಲೇ ಬರ್ಬರವಾಗಿ ಕೊಲೆಯಾಗಿದ್ದಾಳೆ.ನಗ ನಾಣ್ಯಕ್ಕಾಗಿ ಕೊಲೆಗೈದ ತಾಯಿ ಮಗನನ್ನ ಪೊಲೀಸರು ಬಂಧಿಸಿದ್ದಾರೆ.ಬಂಗಾರಪೇಟೆ ನಗರದ  ಶಾಂತಿನಗರದಲ್ಲಿ ಗುರುವಾರ ನಡೆದಿದ್ದ ಕೊಲೆಯಲ್ಲಿ ಆನಂದ್ ಕಿರಣ್ ಕುಮಾರ್ ಸಿಂಧೆ (45) ಹಾಗು 78 ವರ್ಷದ ತಾಯಿ  ಬಂಧನವಾದ ಆರೋಪಿಗಳಾಗಿದ್ದಾರೆ.ಒಂಟಿ ವೃದ್ದೆ ಶಾಂತಮ್ಮ ರನ್ನ ಕೊಲೆಗೈದು ತಾಯಿ ಮಗ ನಗನಾಣ್ಯ ದೋಚಿದ್ದಾರೆ.ಕೊಲೆ ನಂತರ ಚಿನ್ನಾಭರಣ ತಿರುಪತಿಯಲ್ಲಿ ತಾಯಿಮಗ ಅಡವಿಟ್ಟಿದ್ದಾರೆ.ಬೆಂಗಳೂರಿನಲ್ಲಿ  ಆರೋಪಿಗಳನ್ನ ಪೊಲೀಸರು ಬಂಧಿಸಿದಾರೆ.ಇನ್ನೂ ಈ ಪ್ರಕರಣ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ  ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments