Webdunia - Bharat's app for daily news and videos

Install App

ಕೋಲಾರದ ಬಂಗಾರಪೇಟೆ ಪಟ್ಟಣದಲ್ಲಿ ವೃದ್ದೆ ಕೊಲೆ

Webdunia
ಭಾನುವಾರ, 16 ಅಕ್ಟೋಬರ್ 2022 (21:26 IST)
ಕೋಲಾರದಲ್ಲಿ ಒಂಟಿ ವೃದ್ದೆಯೊಬ್ಬಳು ಪಕ್ಕದ ಮನೆಯ ನಿವಾಸಿಗಳಿಂದಲೇ ಬರ್ಬರವಾಗಿ ಕೊಲೆಯಾಗಿದ್ದಾಳೆ.ನಗ ನಾಣ್ಯಕ್ಕಾಗಿ ಕೊಲೆಗೈದ ತಾಯಿ ಮಗನನ್ನ ಪೊಲೀಸರು ಬಂಧಿಸಿದ್ದಾರೆ.ಬಂಗಾರಪೇಟೆ ನಗರದ  ಶಾಂತಿನಗರದಲ್ಲಿ ಗುರುವಾರ ನಡೆದಿದ್ದ ಕೊಲೆಯಲ್ಲಿ ಆನಂದ್ ಕಿರಣ್ ಕುಮಾರ್ ಸಿಂಧೆ (45) ಹಾಗು 78 ವರ್ಷದ ತಾಯಿ  ಬಂಧನವಾದ ಆರೋಪಿಗಳಾಗಿದ್ದಾರೆ.ಒಂಟಿ ವೃದ್ದೆ ಶಾಂತಮ್ಮ ರನ್ನ ಕೊಲೆಗೈದು ತಾಯಿ ಮಗ ನಗನಾಣ್ಯ ದೋಚಿದ್ದಾರೆ.ಕೊಲೆ ನಂತರ ಚಿನ್ನಾಭರಣ ತಿರುಪತಿಯಲ್ಲಿ ತಾಯಿಮಗ ಅಡವಿಟ್ಟಿದ್ದಾರೆ.ಬೆಂಗಳೂರಿನಲ್ಲಿ  ಆರೋಪಿಗಳನ್ನ ಪೊಲೀಸರು ಬಂಧಿಸಿದಾರೆ.ಇನ್ನೂ ಈ ಪ್ರಕರಣ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ  ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

₹2 ವೈದ್ಯ ಎಂದೇ ಖ್ಯಾತಿ ಪಡೆದಿದ್ದ ಕೇರಳದ ಡಾ. ಎಕೆ ರೈರು ಗೋಪಾಲ್ ಇನ್ನಿಲ್ಲ

ತನ್ನ ಸ್ಥಿತಿ ನೆನೆದು ಜೈಲಿನಲ್ಲಿ ಖೈದಿ ಪ್ರಜ್ವಲ್ ರೇವಣ್ಣ ಕಣ್ಣೀರು, ಕೈದಿ ನಂಬರ್‌ ನೀಡಿದ್ಮೇಲೆ ಫುಲ್ ಸೈಲೆಂಟ್‌

ಮುಂದಿನ ಸುದ್ದಿ
Show comments