Webdunia - Bharat's app for daily news and videos

Install App

ಅನರ್ಹತೆ ವಿಚಾರ ತಿಳಿದು ಹೈಕೋರ್ಟ್ಗೆ ಓಲೆಕಾರ್ ಅರ್ಜಿ

Webdunia
ಶನಿವಾರ, 25 ಮಾರ್ಚ್ 2023 (10:26 IST)
ಬೆಂಗಳೂರು : ಕೈ ನಾಯಕ ರಾಹುಲ್ ಗಾಂಧಿ ಅನರ್ಹತೆ ವಿಚಾರ ತಿಳಿದು ಶಾಸಕ ನೆಹರೂ ಓಲೆಕಾರ್ ಇಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಹೌದು. ಫೆಬ್ರವರಿ ತಿಂಗಳ 13 ರಂದೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೆಹರೂ ಓಲೆಕಾರ್ ಗೆ ಎರಡು ವರ್ಷ ಶಿಕ್ಷೆ ವಿಧಿಸಿ ಆದೇಶ ನೀಡಿದರೂ ಸಹ, ಶಿಕ್ಷೆ ವಿಚಾರವನ್ನು ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿರಲಿಲ್ಲ. ಯಾವಾಗ ರಾಹುಲ್ ಗಾಂಧಿ ಅನರ್ಹ ವಿಚಾರ ತಿಳಿಯಿತೇ ಇಂದೇ ಹೈಕೋರ್ಟ್ಗೆ ಹಾಜರಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ನೆಹರೂ ಓಲೆಕಾರ್ ಅರ್ಜಿ ಸಲ್ಲಿಸಿದ್ರು.

ನೆಹರೂ ಓಲೆಕಾರ್ ಅರ್ಜಿ ಸಲ್ಲಿಕೆ ವಿಚಾರ ತಿಳಿದ ಲೋಕಾಯುಕ್ತ ಸಹ ಆಕ್ಷೇಪಣೆ ಸಲ್ಲಿಸಿತು. ಫೆಬ್ರವರಿ 13 ರಂದು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದೆ. ಈಗಾಗಲೇ ನೆಹರೂ ಓಲೆಕಾರ್ ಅನರ್ಹಗೊಂಡಿದ್ದಾರೆ. ಶಿಕ್ಷೆಗೆ ತಡೆಕೋರಿ ಸಮರ್ಪಕ ಅರ್ಜಿ ಸಲ್ಲಿಸಿಲ್ಲ. ಹೀಗಾಗಿ ಕೆಳ ನ್ಯಾಯಾಲಯದ ತೀರ್ಪಿಗೆ ತಡೆ ನೀಡದಂತೆ ಲೋಕಾಯುಕ್ತದಿಂದ ಮನವಿ ಮಾಡಲಾಯ್ತು. ಸೂಕ್ತ ಅರ್ಜಿ ಸಲ್ಲಿಸುವಂತೆ ನೆಹರೂ ಓಲೆಕಾರ್ ಪರ ವಕೀಲರಿಗೆ ಸೂಚಿಸಿ ಇವತ್ತಿನ ಅರ್ಜಿಯನ್ನ ಹೈಕೋರ್ಟ್ ಇತ್ಯರ್ಥಗೊಳಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments