Webdunia - Bharat's app for daily news and videos

Install App

ಒಮಿಕ್ರಾನ್ ಆತಂಕ: ಕರ್ನಾಟಕದ ಪಾಲಿಗೆ ಗುಡ್ ನ್ಯೂಸ್!

Webdunia
ಶನಿವಾರ, 25 ಡಿಸೆಂಬರ್ 2021 (12:27 IST)
ಬೆಂಗಳೂರು : ಮೂರನೆಯ ಅಲೆ ಭೀತಿಯಲ್ಲಿದ್ದ ಜನತೆಗೆ ಒಮಿಕ್ರಾನ್ ಸ್ವರೂಪದಲ್ಲಿ ಕೊರೊನಾ ಆತಂಕ ಎದುರಾಗಿದ್ದು,

ಅದರ ಮಧ್ಯೆ ಡೆಲ್ಮಿಕ್ರಾನ್ ಅಟಕಾಯಿಸಿಕೊಂಡಿದೆ. ಇವುಗಳ ಸಮ್ಮುಖದಲ್ಲಿ ಕರ್ನಾಟಕದ ಪರಿಸ್ಥಿತಿ ಹೇಗೆದೆ ಎಂದು ನೋಡುವುದಾದರೆ ಒಮಿಕ್ರಾನ್ ಆತಂಕದ ನಡುವೆಯೂ ಕರ್ನಾಟಕದ ಪಾಲಿಗೆ ಗುಡ್ ನ್ಯೂಸ್ ಇದೆ.

ದೇಶದ ಹಲವು ರಾಜ್ಯಗಳಲ್ಲಿ R ನಂಬರ್ ಸಂಖ್ಯೆ ಹೆಚ್ಚಿದೆ. ಆದರೆ ಕರ್ನಾಟಕದಲ್ಲಿ ಮಾತ್ರ R ನಂಬರ್ ಇಳಿಕೆಯಾಗಿದೆ. ಅಂದಹಾಗೆ, R ನಂಬರ್ ಎಂಬುದು ಕೊರೊನಾ ಸೋಂಕು ಹರಡುವುದರ ಸೂಚ್ಯಂಕವಾಗಿದೆ.

R ನಂಬರ್ ಅಂದರೆ ರೀ ಪ್ರೊಡಕ್ಟೀವ್ ನಂಬರ್ ಎಂದರ್ಥ. ಒಬ್ಬರಿಂದ ಎಷ್ಟು ಮಂದಿಗೆ ಸೋಂಕು ಹರಡುತ್ತಿದೆ ಎಂಬುದನ್ನುಸೂಚಿಸುವ ಸೂಚ್ಯಂಕ ಇದಾಗಿದೆ. ದೇಶದ ಹಲವು ರಾಜ್ಯದಲ್ಲಿ ವಾರದಿಂದ ವಾರಕ್ಕೆ R ನಂಬರ್ ಹೆಚ್ಚಳವಾಗುತ್ತಿದೆ.

ಆದರೆ ಕರ್ನಾಟಕದಲ್ಲಿ ಮಾತ್ರ R ನಂಬರ್ ಇಳಿಕೆ ಕಂಡಿದೆ! ನವೆಂಬರ್ ಮೊದಲ ವಾರಕ್ಕಿಂತಲೂ ಡಿಸೆಂಬರ್ ಮೂರನೇ ವಾರಕ್ಕೆ R ನಂಬರ್ ಕಡಿಮೆಯಾಗಿದೆ. ದೇಶದ ಎಂಟು ರಾಜ್ಯಗಳಲ್ಲಿ R ನಂಬರ್ ಹೆಚ್ಚಳಗೊಂಡಿದೆ. ಬಿಹಾರ, ಯುಪಿ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಹರಿಯಾಣ, ಉತ್ತರಾಖಂಡ ಹಾಗೂ ತೆಲಂಗಾಣದಲ್ಲಿ R ನಂಬರ್ ಆಕ್ಟೀವ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ಹಬ್ಬಕ್ಕೆ ರೈತರಿಗೆ ಸರ್ಕಾರ ಬಂಪರ್‌ ಕೊಡುಗೆ: ಕೃಷಿ ಸಚಿವರಿಂದ ಮಹತ್ವದ ಘೋಷಣೆ

ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ, ಇದೆಲ್ಲ ವ್ಯವಸ್ಥಿತ ಸಂಚು: ಪ್ರತಾಪ್ ಸಿಂಹ ಆಕ್ರೋಶ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments