Webdunia - Bharat's app for daily news and videos

Install App

ಓಮಿಕ್ರಾನ್ ಆತಂಕ: ವಿದೇಶದಿಂದ ಬಂದವರು ಕ್ವಾರಂಟೈನ್!

Webdunia
ಸೋಮವಾರ, 20 ಡಿಸೆಂಬರ್ 2021 (15:20 IST)
ಕಾರವಾರ : ಕರಾವಳಿಯ ಉಡುಪಿ, ಮಂಗಳೂರು ಭಾಗದಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗುತ್ತಿದ್ದಂತೆ ಗಡಿ ಜಿಲ್ಲೆ ಉತ್ತರ ಕನ್ನಡದಲ್ಲೂ ಕಠಿಣ ನಿಯಮಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಜಾರಿ ಮಾಡಿದ್ದು,

ವಿದೇಶದಿಂದ ಜಿಲ್ಲೆಗೆ ಆಗಮಿಸಿರುವ 17 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲೆಗೆ ಆಗಮಿಸಿರುವ 218 ಜನರ ಜಿನೋಮ್ ಸೀಕ್ವೆನ್ಸ್ ತಪಾಸಣೆಗೆ ಕಳುಹಿಸಿರುವ ಜಿಲ್ಲಾ ಆರೋಗ್ಯ ಇಲಾಖೆ ಇದೀಗ ಜಿಲ್ಲೆಗೆ ಬರುವ ವಿದೇಶಿ ಪ್ರವಾಸಿಗರಿಗೂ ಕ್ವಾರಂಟೈನ್ಗೆ ಸೂಚಿಸಿದೆ. 

ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಓಮಿಕ್ರಾನ್ ಹೆಚ್ಚಾಗಿ ಕಂಡುಬಂದಿರುವ ದೇಶಗಳಿಂದ ಭಾರತಕ್ಕೆ ಆಗಮಿಸಿ ಅಲ್ಲಿಂದ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸುವ ಜನರ ಮೇಲೆ ನಿಗಾ ವಹಿಸಲಾಗಿದ್ದು, ವಿದೇಶದಿಂದ ಬರುವ ಎಲ್ಲರನ್ನೂ ಕೂಡ ಕೊರೊನಾ ಟೆಸ್ಟ್ ಮಾಡಿಸಿ ನೆಗೆಟಿವ್ ಬಂದರೆ ಅವರನ್ನು ಹೋಂ ಐಸೋಲೇಶನ್ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

Karnataka Weather: ಇಂದು ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಇಲ್ಲಿದೆ ವಿವರ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ಮುಂದಿನ ಸುದ್ದಿ
Show comments