ಓಮಿಕ್ರಾನ್ ಆತಂಕ: ವಿದೇಶದಿಂದ ಬಂದವರು ಕ್ವಾರಂಟೈನ್!

Webdunia
ಸೋಮವಾರ, 20 ಡಿಸೆಂಬರ್ 2021 (15:20 IST)
ಕಾರವಾರ : ಕರಾವಳಿಯ ಉಡುಪಿ, ಮಂಗಳೂರು ಭಾಗದಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗುತ್ತಿದ್ದಂತೆ ಗಡಿ ಜಿಲ್ಲೆ ಉತ್ತರ ಕನ್ನಡದಲ್ಲೂ ಕಠಿಣ ನಿಯಮಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಜಾರಿ ಮಾಡಿದ್ದು,

ವಿದೇಶದಿಂದ ಜಿಲ್ಲೆಗೆ ಆಗಮಿಸಿರುವ 17 ಜನರನ್ನು ಕ್ವಾರಂಟೈನ್ ಮಾಡಲಾಗಿದೆ. ಜಿಲ್ಲೆಗೆ ಆಗಮಿಸಿರುವ 218 ಜನರ ಜಿನೋಮ್ ಸೀಕ್ವೆನ್ಸ್ ತಪಾಸಣೆಗೆ ಕಳುಹಿಸಿರುವ ಜಿಲ್ಲಾ ಆರೋಗ್ಯ ಇಲಾಖೆ ಇದೀಗ ಜಿಲ್ಲೆಗೆ ಬರುವ ವಿದೇಶಿ ಪ್ರವಾಸಿಗರಿಗೂ ಕ್ವಾರಂಟೈನ್ಗೆ ಸೂಚಿಸಿದೆ. 

ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಓಮಿಕ್ರಾನ್ ಹೆಚ್ಚಾಗಿ ಕಂಡುಬಂದಿರುವ ದೇಶಗಳಿಂದ ಭಾರತಕ್ಕೆ ಆಗಮಿಸಿ ಅಲ್ಲಿಂದ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸುವ ಜನರ ಮೇಲೆ ನಿಗಾ ವಹಿಸಲಾಗಿದ್ದು, ವಿದೇಶದಿಂದ ಬರುವ ಎಲ್ಲರನ್ನೂ ಕೂಡ ಕೊರೊನಾ ಟೆಸ್ಟ್ ಮಾಡಿಸಿ ನೆಗೆಟಿವ್ ಬಂದರೆ ಅವರನ್ನು ಹೋಂ ಐಸೋಲೇಶನ್ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments