Webdunia - Bharat's app for daily news and videos

Install App

ಒಮಿಕ್ರಾನ್ ಆತಂಕ: ತೀವ್ರ ಕಟ್ಟೆಚ್ಚರ!

Webdunia
ಸೋಮವಾರ, 29 ನವೆಂಬರ್ 2021 (18:18 IST)
ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್ ತಳಿ ಆತಂಕ ಸೃಷ್ಟಿಸಿದೆ. ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲೂ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಹೊಂದಿಕೊಂಡಿರುವ, ಒಟ್ಟು 23 ಚೆಕ್ಪೋಸ್ಟ್ಗಳಲ್ಲೂ ತೀವ್ರ ನಿಗಾ ವಹಿಸುವಂತೆ ಜಿಲ್ಲಾಡಳಿತಕ್ಕೆ ಸರ್ಕಾರ ಸೂಚನೆ ನೀಡಿದೆ. ಹೀಗಾಗಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಪ್ರತಿಯೊಂದು ವಾಹನಗಳಿಗೆ ತೀವ್ರ ತಪಾಸಣೆ ನಡೆಸುತ್ತಿದ್ದಾರೆ.
ಅಷ್ಟೇಅಲ್ಲ, ರಾಜ್ಯಕ್ಕೆ ಬರುವವರು ಆರ್ಟಿಪಿಸಿಆರ್ ವರದಿ ತರಬೇಕು ಮತ್ತು ಎರಡು ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಪ್ರವೇಶಿಸಲು ಅನುಮತಿ ನೀಡಲಾಗಿದೆ. ಆರ್ಟಿಪಿಸಿಆರ್ ವರದಿ ತರದೆ ಬಂದವರನ್ನು ಪೊಲೀಸರು ವಾಪಸ್ ಕಳುಹಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments