Select Your Language

Notifications

webdunia
webdunia
webdunia
webdunia

ದಿಢೀರನೆ ಏರಿಕೆ ಕಂಡ ಒಮಿಕ್ರಾನ್ ಪ್ರಕರಣ

ದಿಢೀರನೆ ಏರಿಕೆ ಕಂಡ ಒಮಿಕ್ರಾನ್ ಪ್ರಕರಣ
bangalore , ಶನಿವಾರ, 25 ಡಿಸೆಂಬರ್ 2021 (20:57 IST)
ಸೋಂಕು ತಡೆಗೆ ರಾಜ್ಯಗಳು ಮತ್ತಷ್ಟು ಎಚ್ಚರಿಕೆ ವಹಿಸಬೇಕು: ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್.
ಹೊಸದಿಲ್ಲಿ: ದೇಶದಲ್ಲಿ ಒಮಿಕ್ರೋನ್ ಪ್ರಕರಣಗಳು ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ದಿಡೀರನೆ ಏರಿಕೆ ಕಂಡಿದೆ. ದೇಶದಲ್ಲಿ 358 ಪ್ರಕರಣಗಳು ದಾಖಲಾಗಿದೆ. ಕರ್ನಾಟಕ ರಾಜ್ಯದಲ್ಲೂ ಕೂಡ ಒಂದೇ ದಿನದಲ್ಲಿ 405 ಕೋವಿಡ್ ಪ್ರಕರಣಗಳು ಕೂಡ ದಾಖಲಾಗಿದೆ.
ಸೋಂಕು ತಡೆಗೆ ರಾಜ್ಯಗಳು ಮತ್ತಷ್ಟು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು. ಯುರೋಪ್ ಅಮೆರಿಕದಲ್ಲಿ ಒಮಿಕ್ರೋನ್ ಪ್ರಕರಣಗಳು ಹೆಚ್ಚಿದ್ದು, ಭಾರತದಲ್ಲಿ ಮೂರನೇ ಅಲೆಗೆ ಆಸ್ಪದ ನೀಡದಂತೆ ಎಚ್ಚರಿಕೆ ವಹಿಸುವ ಅಗತ್ಯತೆ ಇದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆಯಿಂದ ಎರಡು ದಿನ ಪವರ್‌ ಕಟ್: ಇಲ್ಲಿದೆ ಮಾಹಿತಿ