ದಿಢೀರನೆ ಏರಿಕೆ ಕಂಡ ಒಮಿಕ್ರಾನ್ ಪ್ರಕರಣ

Webdunia
ಶನಿವಾರ, 25 ಡಿಸೆಂಬರ್ 2021 (20:57 IST)
ಸೋಂಕು ತಡೆಗೆ ರಾಜ್ಯಗಳು ಮತ್ತಷ್ಟು ಎಚ್ಚರಿಕೆ ವಹಿಸಬೇಕು: ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್.
ಹೊಸದಿಲ್ಲಿ: ದೇಶದಲ್ಲಿ ಒಮಿಕ್ರೋನ್ ಪ್ರಕರಣಗಳು ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ದಿಡೀರನೆ ಏರಿಕೆ ಕಂಡಿದೆ. ದೇಶದಲ್ಲಿ 358 ಪ್ರಕರಣಗಳು ದಾಖಲಾಗಿದೆ. ಕರ್ನಾಟಕ ರಾಜ್ಯದಲ್ಲೂ ಕೂಡ ಒಂದೇ ದಿನದಲ್ಲಿ 405 ಕೋವಿಡ್ ಪ್ರಕರಣಗಳು ಕೂಡ ದಾಖಲಾಗಿದೆ.
ಸೋಂಕು ತಡೆಗೆ ರಾಜ್ಯಗಳು ಮತ್ತಷ್ಟು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು. ಯುರೋಪ್ ಅಮೆರಿಕದಲ್ಲಿ ಒಮಿಕ್ರೋನ್ ಪ್ರಕರಣಗಳು ಹೆಚ್ಚಿದ್ದು, ಭಾರತದಲ್ಲಿ ಮೂರನೇ ಅಲೆಗೆ ಆಸ್ಪದ ನೀಡದಂತೆ ಎಚ್ಚರಿಕೆ ವಹಿಸುವ ಅಗತ್ಯತೆ ಇದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಪಿತೃವಿಯೋಗ: ಬೀದರ್‌ನ ಧೀಮಂತ ರಾಜಕಾರಣಿ ಭೀಮಣ್ಣ ಖಂಡ್ರೆ ಇನ್ನಿಲ್ಲ

Nipah Virus: ತಿಳಿದುಕೊಳ್ಳಲೇ ಬೇಕಾದ ಅಂಶಗಳು ಇಲ್ಲಿದೆ

ರಾಷ್ಟ್ರೀಯ ಪ್ಯಾರಾಲಿಂಪಿಕ್ ಪವರ್‌ಲಿಫ್ಟಿಂಗ್: ಪುಷ್ಕರ್ ಸಿಂಗ್ ಧಾಮಿ ಚಾಲನೆ

ಲಕ್ಕುಂಡಿ ನಿಧಿ ಪ್ರಕರಣ: ಗದಗದಲ್ಲಿ ಮಹತ್ವದ ಬೆಳವಣಿಗೆ

ಪೊಂಗಲ್ ಹಬ್ಬದ ಸಂಭ್ರಮದಲ್ಲಿ ಬೆಂಗಳೂರು ಟು ಕೊಟ್ಟಾಯಂ ವಿಶೇಷ ರೈಲು

ಮುಂದಿನ ಸುದ್ದಿ
Show comments