Webdunia - Bharat's app for daily news and videos

Install App

ದಿಢೀರನೆ ಏರಿಕೆ ಕಂಡ ಒಮಿಕ್ರಾನ್ ಪ್ರಕರಣ

Webdunia
ಶನಿವಾರ, 25 ಡಿಸೆಂಬರ್ 2021 (20:57 IST)
ಸೋಂಕು ತಡೆಗೆ ರಾಜ್ಯಗಳು ಮತ್ತಷ್ಟು ಎಚ್ಚರಿಕೆ ವಹಿಸಬೇಕು: ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್.
ಹೊಸದಿಲ್ಲಿ: ದೇಶದಲ್ಲಿ ಒಮಿಕ್ರೋನ್ ಪ್ರಕರಣಗಳು ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ದಿಡೀರನೆ ಏರಿಕೆ ಕಂಡಿದೆ. ದೇಶದಲ್ಲಿ 358 ಪ್ರಕರಣಗಳು ದಾಖಲಾಗಿದೆ. ಕರ್ನಾಟಕ ರಾಜ್ಯದಲ್ಲೂ ಕೂಡ ಒಂದೇ ದಿನದಲ್ಲಿ 405 ಕೋವಿಡ್ ಪ್ರಕರಣಗಳು ಕೂಡ ದಾಖಲಾಗಿದೆ.
ಸೋಂಕು ತಡೆಗೆ ರಾಜ್ಯಗಳು ಮತ್ತಷ್ಟು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು. ಯುರೋಪ್ ಅಮೆರಿಕದಲ್ಲಿ ಒಮಿಕ್ರೋನ್ ಪ್ರಕರಣಗಳು ಹೆಚ್ಚಿದ್ದು, ಭಾರತದಲ್ಲಿ ಮೂರನೇ ಅಲೆಗೆ ಆಸ್ಪದ ನೀಡದಂತೆ ಎಚ್ಚರಿಕೆ ವಹಿಸುವ ಅಗತ್ಯತೆ ಇದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments