Webdunia - Bharat's app for daily news and videos

Install App

ಒಮಿಕ್ರಾನ್ ಸಾಮಾನ್ಯ ವೈರಲ್ ಜ್ವರ, ಜಾಗರೂಕತೆ, ಸುರಕ್ಷತೆ ಇದ್ದರೆ ಸಾಕು: ಸಿಎಂ ಯೋಗಿ ಆದಿತ್ಯನಾಥ್

Webdunia
ಮಂಗಳವಾರ, 4 ಜನವರಿ 2022 (18:22 IST)
ಒಮಿಕ್ರಾನ್ ಸಾಮಾನ್ಯ ಜ್ವರ ಅಷ್ಟೆ, ಕೋವಿಡ್-19 ಸಾಂಕ್ರಾಮಿಕ ಇನ್ನೇನು ಶೀಘ್ರವೇ ಕೊನೆಗಾಣಲಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಒಮಿಕ್ರಾನ್ ಅತಿ ವೇಗವಾಗಿ ಹರಡುತ್ತಿದೆ ಹೌದು, ಆದರೆ ಕೋವಿಡ್ ಎರಡನೇ ಅಲೆಗೆ ಹೋಲಿಸಿದರೆ ಒಮಿಕ್ರಾನ್ ರೂಪಾಂತರಿ ದುರ್ಬಲವಾಗಿದೆ. ಇದು ಸಾಮಾನ್ಯ ವೈರಲ್ ಜ್ವರ ಅಷ್ಟೆ. ಬೇರೆ ಎಲ್ಲ ಕಾಯಿಲೆಗಳ ರೀತಿ ಇದಕ್ಕೂ ಮುನ್ನೆಚ್ಚರಿಕೆ, ಜಾಗರೂಕತೆ ಅವಶ್ಯ ಇದೆ ಅಷ್ಟೆ ಎಂದಿದ್ದಾರೆ.
ಆತಂಕದಲ್ಲಿಯೇ ಎಷ್ಟೋ ಮಂದಿ ಪ್ರಾಣ ಬಿಡುತ್ತಿದ್ದಾರೆ. ಒಮ್ಮೆ ಒಮಿಕ್ರಾನ್ ಅಥವಾ ಕೊರೋನಾ ದೇಹದ ಒಳ ಹೊಕ್ಕರೆ ಸಾವು ಖಚಿತ ಎನ್ನುವ ಭೀತಿ ಇದೆ. ಇದು ಹೋಗಬೇಕು. ನಾವು ಮೊದಲು ಗಟ್ಟಿಯಾಗಬೇಕು. ಎಲ್ಲವನ್ನೂ ಎದುರಿಸಬೇಕು. ಸೂಕ್ತ ಮುಂಜಾಗ್ರತೆ ವಹಿಸಿದರೆ ಸೋಂಕು ತಾಗುವುದಿಲ್ಲ. ಸೋಂಕಿಗೆ ತುತ್ತಾದರೂ ಅದೊಂದು ಸಾಮಾನ್ಯ ಜ್ವರದಂತೆ ಪರಿಗಣಿಸಿ ಜಾಗರೂಕರಾಗಿದ್ದರೆ ಸಾಕು ಎಂದಿದ್ದಾರೆ.
ಕೋವಿಡ್ ಇದೀಗ ಅಂತಿಮ ಹಂತದಲ್ಲಿದೆ. ಇನ್ನೇನು ಶೀಘ್ರವೇ ಕೋವಿಡ್ ಕೊನೆಗೊಳ್ಳುತ್ತದೆ. ಎರಡನೇ ಅಲೆಯಲ್ಲಿ ಕಂಡಷ್ಟು ತೀವ್ರತೆ ಒಮಿಕ್ರಾನ್‌ನಲ್ಲಿ ಇಲ್ಲ. ಹೆದರುವ ಅವಶ್ಯ ಇಲ್ಲ. ಆದರೆ ಜಾಗರೂಕರಾಗಿ ಇರುವುದು ನಮ್ಮ ಕರ್ತವ್ಯ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments