Webdunia - Bharat's app for daily news and videos

Install App

ರಾಜ್ಯದಲ್ಲಿ ಓಮಿಕ್ರಾನ್ ಸ್ಫೋಟ!

Webdunia
ಶುಕ್ರವಾರ, 17 ಡಿಸೆಂಬರ್ 2021 (09:07 IST)
ಬೆಂಗಳೂರು : ರಾಜ್ಯದಲ್ಲಿ ಓಮಿಕ್ರಾನ್ ಸ್ಫೋಟಗೊಂಡಿದೆ ಇಂದು 5 ಮಂದಿಯಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾಗಿದೆ.

ಈ ಮೂಲಕ ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆ ಕಂಡಿದೆ.

ಹೊಸ ವರ್ಷ ಮತ್ತು ಕ್ರಿಸ್ಮಸ್ ಹತ್ತಿರದಲ್ಲಿರುವಂತೆ ಕರ್ನಾಟಕದಲ್ಲಿ ಓಮಿಕ್ರಾನ್ ಬ್ಲಾಸ್ಟ್ ಆಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 5 ಒಮಿಕ್ರಾನ್ ಕೇಸ್ ಪತ್ತೆ ಯಾಗಿದೆ.
ನಾಲ್ವರು ಪುರುಷರು, ಓರ್ವ ಮಹಿಳೆಗೆ ಒಮಿಕ್ರಾನ್ ದೃಢ ಪಟ್ಟಿದ್ದು ಈ ಮೂಲಕ ಓಮಿಕ್ರಾನ್ ಸೋಂಕಿತರ ಒಟ್ಟು ಸಂಖ್ಯೆ 8ಕ್ಕೆ ಏರಿಕೆ ಕಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments