Webdunia - Bharat's app for daily news and videos

Install App

ಒಮಿಕ್ರಾನ್ ಭೀತಿ: ತಜ್ಞರ ಸಲಹೆಯಂತೆ ಮುಂದುವರಿಯುವೆ ಎಂದ ಸಿಎಂ ಬೊಮ್ಮಾಯಿ

Webdunia
ಸೋಮವಾರ, 6 ಡಿಸೆಂಬರ್ 2021 (20:24 IST)
ಕೊರೋನಾ ಮುಂಜಾಗ್ರತಾ ಕ್ರಮವಾಗಿ ಹಲವಾರು ಸಲಹೆಗಳು ಬರುತ್ತಿವೆ. ಎಲ್ಲವನ್ನು ತಜ್ಞರ ಮುಂದೆ ಇಟ್ಟು ಅವರ ಸೂಚನೆ ಮೇರೆಗೆ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಒಮಿಕ್ರಾನ್ ಮತ್ತು ಡೆಲ್ಟಾಗಳು ಪ್ರಾಥಮಿಕ ಹಂತದಲ್ಲಿದ್ದು,ತಜ್ಞರ ಸಲಹೆಯನ್ನು ಆಧರಿಸಿ ಸೂಕ್ತ ಕ್ರಮಕೈಗೊಳ್ಳಲಾಗುವು ಎಂದು ಸಿನಿಮಾ ಮಂದಿರ ಮತ್ತು ಮಾಲ್ ಗಳಲ್ಲಿ ಶೇ.50 ರಷ್ಟು ಜನರಿಗೆ ಮಾತ್ರ ಅವಕಾಶದ ಸಲಹೆ ಬರುತ್ತಿವೆ ಎಂಬ ಪ್ರಶ್ನೆ ಪ್ರತಿಕ್ರಿಯಿಸಿದರು.
ಸಚಿವ ಸಂಪುಟದ ಕುರಿತು: ವಿಧಾನ ಪರಿಷತ್ ಚುನಾವಣೆ ಮತ್ತು ಅಧಿವೇಶನ ನಮ್ಮ ಮುಂದೆ ಇದೆ. ಆದಾದ ಬಳಿಕ ಹೈಕಮಾಂಡ್ ನಿರ್ಧಾರ ಆಧರಿಸಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು.
ಜೆಡಿಎಸ್ ಜೊತೆ ಮೈತ್ರಿಯ ಬಗ್ಗೆ ಯಾರು ಗೊಂದಲ ಹೇಳಿಕೆ ನೀಡಿಲ್ಲ. ಈ ವಿಚಾರವಾಗಿ ಜೆಡಿಎಸ್ ನಾಯಕ ಎಚ್.ಡಿ‌. ಕುಮಾರಸ್ವಾಮಿಯನ್ನು ಕೇಳಿ ಎಂದು ಹೇಳಿದರು.
ಡಿ.ಕೆ ಶಿವಕುಮಾರ ಎಲ್ಲ ಹೇಳಿಕೆಗೆ ನಾನು ಪ್ರತಿಕ್ರಿಯೆ ನಿಡಬೇಕು ಎಂದಿನಿಲ್ಲ ಎಂದು ಡಿಕೆ ಶಿವಕುಮಾರ ಬಿಜೆಪಿ ಸೇರದೆ ಇರುವುದಕ್ಕೆ ಜೈಲಿಕೆ ಹಾಕಿಸಿದರು ಎಂಬ ಮಾಧ್ಯಮದವರ ಪ್ರಶ್ನೆ ಹೀಗೆ ಉತ್ತರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments