ರಾಜ್ಯದಲ್ಲಿ ಒಮೈಕ್ರೋನ್ ಹಾವಳಿ

Webdunia
ಗುರುವಾರ, 23 ಡಿಸೆಂಬರ್ 2021 (16:58 IST)
ಒಮಿಕ್ರಾನ್ ವೈರಸ್ ನ ಭೀತಿ ದಿನೇ ದಿನೇ ಹೆಚ್ಚಾಗುತ್ತಲೆ ಇದೆ. ಇಂದು ಒಂದೇ ದಿನ 12 ಜನಕ್ಕೆ ಒಮಿಕ್ರಾನ್ ಸೋಂಕು ತಗುಲಿದೆ.
31ಕ್ಕೆ ಏರಿಕೆಯಾಗಿದೆ.
 
ಇಂಗ್ಲೆಂಡ್, ನಯಾಗರ, ಡೆನ್ಮಾರ್ಕ್, ಸ್ವಿಟ್ಜರ್ಲೆಂಡ್‌ ಸೇರಿದಂತೆ ಹಲವು ಕಡೆಯಿಂದ ಬೆಂಗಳೂರಿಗೆ ಬಂದವರಲ್ಲಿ ಒಮಿಕ್ರಾನ್ ಕಂಡು ಬಂದಿದೆ‌. ಇಂದು ಒಂದೇ ದಿನ ಕಂಡು ಬಂದ 12 ಸೋಂಕಿತರಲ್ಲಿ ಬೆಂಗಳೂರಿನಲ್ಲೇ ಹೆಚ್ಚು ಸೋಂಕಿತರಿದ್ದಾರೆ. ಬೆಂಗಳೂರು ಒಂದರಲ್ಲೇ 10, ಮಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಒಂದೊಂದು ಕೇಸ್ ಪತ್ತೆಯಾಗಿದೆ.
 
ಈ ಸಂಬಂಧ ಸಚಿವ ಸುಧಾಕರ್ ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿಗೆ ಒಮಿಕ್ರಾನ್ ಕಂಡು ಬಂದಿದೆ. ದಿನೇ ದಿನೇ ಹೆಚ್ಚಾಗುತ್ತಿರುವ ಒಮಿಕ್ರಾನ್ ಕಾಟದಿಂದ ಜನ ಆತಂಕಕ್ಕೆ ಒಳಗಾಗುವ ಬದಲು ಮುಂಜಾಗ್ರತ ಕ್ರಮ ತೆಗೆದುಕೊಂಡು ಸುರಕಗಷಿತವಾಗಿರುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಮುಂದಿನ ಸುದ್ದಿ
Show comments