Webdunia - Bharat's app for daily news and videos

Install App

ರಾಜ್ಯದಲ್ಲಿ ಒಮೈಕ್ರೋನ್ ಹಾವಳಿ

Webdunia
ಗುರುವಾರ, 23 ಡಿಸೆಂಬರ್ 2021 (16:58 IST)
ಒಮಿಕ್ರಾನ್ ವೈರಸ್ ನ ಭೀತಿ ದಿನೇ ದಿನೇ ಹೆಚ್ಚಾಗುತ್ತಲೆ ಇದೆ. ಇಂದು ಒಂದೇ ದಿನ 12 ಜನಕ್ಕೆ ಒಮಿಕ್ರಾನ್ ಸೋಂಕು ತಗುಲಿದೆ.
31ಕ್ಕೆ ಏರಿಕೆಯಾಗಿದೆ.
 
ಇಂಗ್ಲೆಂಡ್, ನಯಾಗರ, ಡೆನ್ಮಾರ್ಕ್, ಸ್ವಿಟ್ಜರ್ಲೆಂಡ್‌ ಸೇರಿದಂತೆ ಹಲವು ಕಡೆಯಿಂದ ಬೆಂಗಳೂರಿಗೆ ಬಂದವರಲ್ಲಿ ಒಮಿಕ್ರಾನ್ ಕಂಡು ಬಂದಿದೆ‌. ಇಂದು ಒಂದೇ ದಿನ ಕಂಡು ಬಂದ 12 ಸೋಂಕಿತರಲ್ಲಿ ಬೆಂಗಳೂರಿನಲ್ಲೇ ಹೆಚ್ಚು ಸೋಂಕಿತರಿದ್ದಾರೆ. ಬೆಂಗಳೂರು ಒಂದರಲ್ಲೇ 10, ಮಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಒಂದೊಂದು ಕೇಸ್ ಪತ್ತೆಯಾಗಿದೆ.
 
ಈ ಸಂಬಂಧ ಸಚಿವ ಸುಧಾಕರ್ ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿಗೆ ಒಮಿಕ್ರಾನ್ ಕಂಡು ಬಂದಿದೆ. ದಿನೇ ದಿನೇ ಹೆಚ್ಚಾಗುತ್ತಿರುವ ಒಮಿಕ್ರಾನ್ ಕಾಟದಿಂದ ಜನ ಆತಂಕಕ್ಕೆ ಒಳಗಾಗುವ ಬದಲು ಮುಂಜಾಗ್ರತ ಕ್ರಮ ತೆಗೆದುಕೊಂಡು ಸುರಕಗಷಿತವಾಗಿರುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments