ಬೆಂಗಳೂರಿನಿಂದ ಒಮಿಕ್ರಾನ್ ಸೋಂಕಿತ ಎಸ್ಕೇಪ್: ಸಮಗ್ರ ತನಿಖೆಗೆ ಮುಂದಾದ ಆರೋಗ್ಯ ಇಲಾಖೆ

Webdunia
ಶನಿವಾರ, 4 ಡಿಸೆಂಬರ್ 2021 (21:13 IST)
ಬೆಂಗಳೂರಿನಿಂದ ಒಮಿಕ್ರಾನ್ ಸೋಂಕಿತನೊಬ್ಬ ವಿದೇಶಕ್ಕೆ ಪರಾರಿಯಾಗಿದ್ದು, ಹೊಟೇಲ್ ಮಾಲೀಕರಿಗೆ ಬಿಬಿಎಂಪಿ ನೋಟೀಸ್ ನೀಡಿದೆ.
ಬೆಂಗಳೂರಿನ ಶಾಂಗ್ರಿಲಾ ಹೊಟೇಲ್‌ನಲ್ಲಿ ಈತ ವಾಸ್ತವ್ಯ ಹೂಡಿದ್ದ. ಜೀನೋಮಿಕ್ ಸೀಕ್ವೆನ್ಸ್ ವರದಿ ಬರುವ ಮುನ್ನವೇ ನಕಲಿ ವರದಿ ತೋರಿಸಿ ಸೋಂಕಿತ ಎಸ್ಕೇಪ್ ಆಗಿದ್ದಾನೆ. ಜೀನೋಮಿಕ್ ವರದಿಯಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ.
ಈತ ನ.27ರ ಮಧ್ಯರಾತ್ರಿ ಬೆಂಗಳೂರು ತೊರೆದಿದ್ದಾನೆ. ದಕ್ಷಿಣ ಆಫ್ರಿಕಾದಿಂದ ಬಂದಿದ್ದ ಸೋಂಕಿತ ಕ್ವಾರೆಂಟೀನ್ ಆಗಿರಲಿಲ್ಲ ಎನ್ನಲಾಗಿದೆ. ಒಮಿಕ್ರಾನ್ ಸೋಂಕಿತ ಹೊಟೇಲ್‌ನಿಂದ ಎಸ್ಕೇಪ್ ಆಗಿದ್ದು ಹೇಗೆ? ಅವರನ್ನು ಹೊರಗೆ ಬಿಟ್ಟಿದ್ದು ಯಾಕೆ? ಜೀನೋಮಿಕ್ಸ್ ವರದಿ ಬರುವವರೆಗೂ ಕಾದಿಲ್ಲ ಏಕೆ ಎಂಬೆಲ್ಲಾ ಪ್ರಶ್ನೆಗಳಿಗೆ ಉತ್ತರಿಸುವಂತೆ ಬಿಬಿಎಂಪಿ ಹೋಟೆಲ್ ಮಾಲೀಕರಿಗೆ ನೋಟಿಸ್ ನೀಡಿದೆ.
ಅಲ್ಲದೇ ಈ ಕುರಿತು ಸಮಗ್ರ ತನಿಖೆಗೆ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದ್ಯೋಗಿಯೊಂದಿಗಿನ ಆಫೇರ್‌ನಿಂದ 150 ಕೋಟಿ ಸಂಬಳದ ಕೆಲಸ ಕಳೆದುಕೊಂಡ ವ್ಯಕ್ತಿ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments