Webdunia - Bharat's app for daily news and videos

Install App

ಬೆಂಗಳೂರಿನಿಂದ ಒಮಿಕ್ರಾನ್ ಸೋಂಕಿತ ಎಸ್ಕೇಪ್: ಸಮಗ್ರ ತನಿಖೆಗೆ ಮುಂದಾದ ಆರೋಗ್ಯ ಇಲಾಖೆ

Webdunia
ಶನಿವಾರ, 4 ಡಿಸೆಂಬರ್ 2021 (21:13 IST)
ಬೆಂಗಳೂರಿನಿಂದ ಒಮಿಕ್ರಾನ್ ಸೋಂಕಿತನೊಬ್ಬ ವಿದೇಶಕ್ಕೆ ಪರಾರಿಯಾಗಿದ್ದು, ಹೊಟೇಲ್ ಮಾಲೀಕರಿಗೆ ಬಿಬಿಎಂಪಿ ನೋಟೀಸ್ ನೀಡಿದೆ.
ಬೆಂಗಳೂರಿನ ಶಾಂಗ್ರಿಲಾ ಹೊಟೇಲ್‌ನಲ್ಲಿ ಈತ ವಾಸ್ತವ್ಯ ಹೂಡಿದ್ದ. ಜೀನೋಮಿಕ್ ಸೀಕ್ವೆನ್ಸ್ ವರದಿ ಬರುವ ಮುನ್ನವೇ ನಕಲಿ ವರದಿ ತೋರಿಸಿ ಸೋಂಕಿತ ಎಸ್ಕೇಪ್ ಆಗಿದ್ದಾನೆ. ಜೀನೋಮಿಕ್ ವರದಿಯಲ್ಲಿ ಒಮಿಕ್ರಾನ್ ಸೋಂಕು ದೃಢಪಟ್ಟಿದೆ.
ಈತ ನ.27ರ ಮಧ್ಯರಾತ್ರಿ ಬೆಂಗಳೂರು ತೊರೆದಿದ್ದಾನೆ. ದಕ್ಷಿಣ ಆಫ್ರಿಕಾದಿಂದ ಬಂದಿದ್ದ ಸೋಂಕಿತ ಕ್ವಾರೆಂಟೀನ್ ಆಗಿರಲಿಲ್ಲ ಎನ್ನಲಾಗಿದೆ. ಒಮಿಕ್ರಾನ್ ಸೋಂಕಿತ ಹೊಟೇಲ್‌ನಿಂದ ಎಸ್ಕೇಪ್ ಆಗಿದ್ದು ಹೇಗೆ? ಅವರನ್ನು ಹೊರಗೆ ಬಿಟ್ಟಿದ್ದು ಯಾಕೆ? ಜೀನೋಮಿಕ್ಸ್ ವರದಿ ಬರುವವರೆಗೂ ಕಾದಿಲ್ಲ ಏಕೆ ಎಂಬೆಲ್ಲಾ ಪ್ರಶ್ನೆಗಳಿಗೆ ಉತ್ತರಿಸುವಂತೆ ಬಿಬಿಎಂಪಿ ಹೋಟೆಲ್ ಮಾಲೀಕರಿಗೆ ನೋಟಿಸ್ ನೀಡಿದೆ.
ಅಲ್ಲದೇ ಈ ಕುರಿತು ಸಮಗ್ರ ತನಿಖೆಗೆ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments