Webdunia - Bharat's app for daily news and videos

Install App

ಒಮೈಕ್ರೋನ್ ಹೊಸ ತಳಿ ನಾವು ಸಿದ್ದ..!!!

Webdunia
ಸೋಮವಾರ, 4 ಏಪ್ರಿಲ್ 2022 (17:12 IST)
ಒಮಿಕ್ರಾನ್ ಹೊಸತಳಿ ಬಗ್ಗೆ ನಾವು ಅನೇಕರ ಬಳಿ ಸಂಪರ್ಕದಲ್ಲಿ ಇದ್ದೇವೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಸೋಮವಾರ ಹೇಳಿಕೆ ನೀಡಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ರಾಜ್ಯಗಳಲ್ಲಿ ಈಗಾಗಲೇ ಮಾಸ್ಕ್ ಕಡ್ಡಾಯ ರದ್ದು ಮಾಡಲಾಗಿದೆ.ವಿಶ್ವದಲ್ಲಿ ನಾಲ್ಕನೇ ಅಲೆ ಬಗ್ಗೆ ಚರ್ಚೆ ನಡೆಯುತ್ತಿದೆ.
ನಮ್ಮಲ್ಲಿ ಶೇ. 90 ರಷ್ಟು ಜನ ಮಾಸ್ಕ್ ಹಾಕುತ್ತಿಲ್ಲ. ನಾವೂ ಕೂಡ ಅವರುಗಳ ಮೇಲೆ ಕೇಸ್ ಹಾಕುತ್ತಾ ಇಲ್ಲ. ಮಾಸ್ಕ್ ರದ್ದು ಮಾಡಿರುವ ಬಗ್ಗೆ ನಾವೇನೂ ಆದೇಶ ಮಾಡಿಲ್ಲ.
 
ಕರ್ನಾಟಕದಲ್ಲೂ ಮಾಸ್ಕ್ ಕಡ್ಡಾಯ ರದ್ದು ವಿಚಾರವಾಗಿ ಸಮಾಲೋಚನೆ ನಡೆಸುತ್ತೇವೆ. ಟಾಸ್ಕ್ ಪೋರ್ಸ್ ಮತ್ತು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿ ಸದ್ಯದಲ್ಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
 
ಜಿನೋಮಿಕ್ ಸ್ವೀಕ್ವೆನ್ಸ್ ಟೆಸ್ಟ್ ಬಗ್ಗೆ ಐಸಿಎಂಆರ್ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
 
ಹಲಾಲ್ ಸರ್ಟಿಫಕೇಟ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಹಲಾಲ್ ಬಗ್ಗೆ ಪ್ರತಿಕ್ರಿಯಿಸಿ ಪ್ರಮಾಣಿಕರಿಸೋ ಬಗ್ಗೆ ನಮ್ಮ ಇಲಾಖೆಗೆ ಏನೂ ಬರುವುದಿಲ್ಲ. ಆಯಾ ವ್ಯಾಪ್ತಿಯ ಕಮಿಷನರ್ ನಿರ್ಧಾರ ಮಾಡುವುದು. ಆರೋಗ್ಯ ಇಲಾಖೆ ವ್ಯಾಪ್ತಿಗೆ ಹಲಾಲ್ ಸರ್ಟಿಫಿಕೇಟ್ ಕೊಡುವುದು ಬರುವುದಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments