Webdunia - Bharat's app for daily news and videos

Install App

ಒಮಿಕ್ರಾನ್ ಕಂಟಕ: ಚುನಾವಣೆ ಮುಂದೂಡುವಂತೆ ಹೈ ಕೋರ್ಟ್ ಸಲಹೆ

Webdunia
ಶುಕ್ರವಾರ, 24 ಡಿಸೆಂಬರ್ 2021 (19:00 IST)
ದೇಶದೆಲ್ಲೆಡೆ ಒಮಿಕ್ರಾನ್ ಭೀತಿ ಶುರುವಾಗಿದ್ದು, ಸಾರ್ವಜನಿಕ ಸಭೆಗಳನ್ನು ನಿಲ್ಲಿಸಲಾಗಿದೆ, ಚುನಾವಣೆಗಳನ್ನು ಮುಂದೂಡಲಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ಅಲಹಾಬಾದ್ ಹೈ ಕೋರ್ಟ್ ಸಲಹೆ ನೀಡಿದೆ.
ಸಾರ್ವಜನಿಕ ಸಭೆಗಳು, ಚುನಾವಣೆ ಪ್ರಕ್ರಿಯೆಗಳಲ್ಲಿ ಹೆಚ್ಚಿನ ಜನ ಒಂದೆಡೆ ಸೇರುತ್ತಾರೆ, ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ. ಈಗಿನಿಂದಲೇ ಸೋಂಕು ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಲು ಒಳ್ಳೆಯದು ಎಂಬ ಸಲಹೆಯನ್ನು ನೀಡಲಾಗಿದೆ.
ಚುನಾವಣೆಗೆ ಸಜ್ಜುಗೊಂಡಿರುವ ರಾಜ್ಯಗಳಲ್ಲಿ ಈ ಕ್ರಮ ಶೀಘ್ರವಾಗಿ ನಡೆಯುವುದು ಸೂಕ್ತ ಎಂದು ತಿಳಿಸಲಾಗಿದೆ.
ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿವೆ. ಮೂರನೇ ಅಲೆ ಸಾಧ್ಯತೆ ಕಣ್ಮುಂದೆಯೇ ಇದೆ. ಬೇರೆ ದೇಶಗಳು ಅನಿವಾರ್ಯವಾಗಿ ಲಾಕ್ಡೌನ್ ಮೊರೆ ಹೋಗಿವೆ. ಅಂಥ ಸ್ಥಿತಿ ಇಲ್ಲಿ ಮತ್ತೆ ಬರುವುದು ಬೇಡ.
ಎರಡನೇ ಅಲೆಯಲ್ಲಿ ಜನರಿಗೆ ಸೋಂಕು ತಗುಲಿದೆ ಹಾಗೂ ಅಧಿಕೃತವಾಗಿ ತಿಳಿಸಿದ್ದಾರೆ. ಈ ರೀತಿ ಸಾರ್ವಜನಿಕರಲ್ಲಿ ಜನ ಸೇರುವುದರಿಂದ ಪರಿಸ್ಥಿತಿ ಹದಗೆಡುವ ಸಾಧ್ಯತೆ ಹೆಚ್ಚಿದ್ದು, ಇವೆಲ್ಲವನ್ನು ನಿಲ್ಲಿಸಬೇಕು ಎಂದು ಸಲಹೆ ನೀಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments