Webdunia - Bharat's app for daily news and videos

Install App

ಕೆರೆಗೆ ಬಿದ್ದ ಓಮಿನಿ ಕಾರ್: ಚಾಲಕ ಆಶ್ಚರ್ಯಕರ ರೀತಿ ಬಚಾವ್

Webdunia
ಬುಧವಾರ, 2 ಜನವರಿ 2019 (16:14 IST)
ಚಾಲಕನ ನಿಯಂತ್ರಣ ತಪ್ಪಿದ ಓಮಿನಿ ಕಾರು ಒಂದು ಕೆರೆಗೆ ಬಿದ್ದ ಘಟನೆ ನಡೆದಿದೆ.  

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಕರೆಕ್ಯಾತನಹಳ್ಳಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಆಗಿಲ್ಲ. ಈಜಿ ದಡ ಸೇರಿ ಪ್ರಾಣಾಪಾಯದಿಂದ  ಚಾಲಕ ಪಾರಾಗಿದ್ದು, 
ರಸ್ತೆ ಬದಿಯಲ್ಲಿ ಸೇಫ್ಟಿ ತಡೆಗೋಡೆ ಇಲ್ಲದಿರುವುದೇ ಈ ಘಟನೆಗೆ ಕಾರಣವಾಗಿದೆ.

ಗ್ರಾಮಸ್ಥರು ತಡೆಗೋಡೆ ನಿರ್ಮಾಣ ಮಾಡುವಂತೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದನೆ ಸಿಕ್ಕಿಲ್ಲ. ಗುತ್ತಿಗೆದಾರರು ರಸ್ತೆ ದುರಸ್ತಿಯನ್ನು ಮಾಡಿಲ್ಲ ಎಂದು ಜನರು ದೂರಿದ್ದಾರೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments