Webdunia - Bharat's app for daily news and videos

Install App

ಜು. 20ರಂದು ಕೆ.ಆರ್.ಎಸ್. ಬಾಗಿನ ಅರ್ಪಿಸಲಿರುವ ಸಿಎಂ

Webdunia
ಸೋಮವಾರ, 16 ಜುಲೈ 2018 (17:37 IST)
ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೆ.ಆರ್.ಎಸ್ ಜಲಾಶಯ ಭರ್ತಿಯಾಗಿದೆ. ಹೀಗಾಗಿ ಜು. 20 ರಂದು ಕೆ.ಆರ್.ಎಸ್. ಅಣೆಕಟ್ಟೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಾಗಿನ ಅರ್ಪಿಸಲಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.

ಮಂಡ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 19ರಂದು ಮಡಿಕೇರಿಗೆ ಆಗಮಿಸಿ, ಮಳೆಯಿಂದ ಸಮಸ್ಯೆ ಉಂಟಾಗಿರುವ ಪ್ರದೇಶಗಳ ಬಗ್ಗೆ ಅವಲೋಕನ ನಡೆಸುವರು. ಆ ಬಳಿಕ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಅಧಿಕಾರಿಗಳ ಸಭೆ ನಡೆಸಲಿದ್ದಾರೆ. 20ರಂದು ತಲಕಾವೇರಿಗೆ ಪೂಜೆ ಸಲ್ಲಿಸಿ, ನಂತರ ಚಾಮುಂಡಿ ಬೆಟ್ಟಕ್ಕೆ ಪೂಜೆ ಸಲ್ಲಿಸುವರು. ಕಬಿನಿ ಹಾಗೂ ಕೆ.ಆರ್.ಎಸ್. ಗೆ ಬಾಗಿನ ಅರ್ಪಿಸುವರು ಎಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E20 ಇಂಧನವು ವಾಹನಗಳನ್ನು ಹಾಳುಮಾಡುತ್ತಿದೆ: ರಾಹುಲ್ ಗಾಂಧಿ

ಶೀಘ್ರದಲ್ಲೇ ಮೊಜ್ಬಾಬಾ ಖಮೇನಿ ಮರಣದ ಸುದ್ದಿ ಕೇಳಿಬಂದರೆ ಆಶ್ಚರ್ಯವಿಲ್ಲ: ಇಸ್ರೇಲ್‌

ದಬಾಯಿಸಿ, ಒತ್ತಡ ಹೇರಿ ರಾಜೀನಾಮೆ ಪಡೆದಿದ್ದಾರೆ: ಛಲವಾದಿ ನಾರಾಯಣಸ್ವಾಮಿ, Video

ವೈದ್ಯರ ಮೇಲಿನ ಹಲ್ಲೆ ಪ್ರಕರಣ: ಶಿವಸೇನೆ ಕಾರ್ಪೊರೇಟರ್ ರಮೇಶ್ ಮ್ಹಾತ್ರೆಗೆ ಬಿಗ್ ರಿಲೀಫ್‌

ಗೂಂಡಾಗಿರಿ ತೋರಿಸಿ ಬಸವರಾಜ ಹೊರಟ್ಟಿ ಅವರಿಂದ ರಾಜೀನಾಮೆ ಕೊಡಿಸಲಾಗಿದೆ

ಮುಂದಿನ ಸುದ್ದಿ
Show comments