Select Your Language

Notifications

webdunia
webdunia
webdunia
webdunia

ಪೂಜೆಗೆ ಹೊರಟಿದ್ದ ಬಾಲಕಿ ಮೇಲೆ ಅತ್ಯಾಚಾರ

ಹೊಲ
ಆ ಬಾಲಕಿ ಪೂಜೆ ಮಾಡೋದಕ್ಕೆ ಅಂತ ತಮ್ಮ ಹೊಲಕ್ಕೆ ಹೊರಟಿದ್ದಳು ಆದರೆ ಹೊಲದಲ್ಲಿ ಆಕೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ.

ಧಾರವಾಡ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಬಸೀರ್ ಗಡದಾರೆ ಎಂಬ ಆರೋಪಿಯು ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಅತ್ಯಾಚಾರದಿಂದಾಗಿ ಆಘಾತಕ್ಕೆ ಒಳಗಾದ ಬಾಲಕಿ ಕ್ರಿಮಿನಾಶಕ ಸೇವಿಸಿ ನಡೆದ ಘಟನೆಯನ್ನು ಮನೆ ಮಂದಿಗೆ ಹೇಳಿದ್ದಾಳೆ.
ಆಸ್ಪತ್ರೆಗೆ ಬಾಲಕಿಯನ್ನು ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಿಸದೇ ಬಾಲಕಿ ಸಾವನ್ನಪ್ಪಿದ್ದಾಳೆ.



Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದಲ್ಲಿ ಒಂದೇ ದಿನ 5532 ಕೊರೊನಾ ಕೇಸ್ : 84 ಬಲಿ