ಪೂಜೆಗೆ ಹೊರಟಿದ್ದ ಬಾಲಕಿ ಮೇಲೆ ಅತ್ಯಾಚಾರ

Webdunia
ಭಾನುವಾರ, 2 ಆಗಸ್ಟ್ 2020 (23:18 IST)
ಆ ಬಾಲಕಿ ಪೂಜೆ ಮಾಡೋದಕ್ಕೆ ಅಂತ ತಮ್ಮ ಹೊಲಕ್ಕೆ ಹೊರಟಿದ್ದಳು ಆದರೆ ಹೊಲದಲ್ಲಿ ಆಕೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ.

ಧಾರವಾಡ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಬಸೀರ್ ಗಡದಾರೆ ಎಂಬ ಆರೋಪಿಯು ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಅತ್ಯಾಚಾರದಿಂದಾಗಿ ಆಘಾತಕ್ಕೆ ಒಳಗಾದ ಬಾಲಕಿ ಕ್ರಿಮಿನಾಶಕ ಸೇವಿಸಿ ನಡೆದ ಘಟನೆಯನ್ನು ಮನೆ ಮಂದಿಗೆ ಹೇಳಿದ್ದಾಳೆ.
ಆಸ್ಪತ್ರೆಗೆ ಬಾಲಕಿಯನ್ನು ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಿಸದೇ ಬಾಲಕಿ ಸಾವನ್ನಪ್ಪಿದ್ದಾಳೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ದೀಪೋತ್ಸವ ಅಯೋಧ್ಯೆಗೆ ಹೊಸ ಜಾಗತಿಕ ಗುರುತನ್ನು ನೀಡಿದೆ: ಯೋಗಿ ಆದಿತ್ಯನಾಥ್‌

ನನ್ನ ಮಗನನ್ನು ಸ್ವಯಂಸೇವಕನಾಗಿ ಮಾಡುತ್ತೇನೆಯೇ ವಿನಾ ಶಾಸಕನಾಗಿಯಲ್ಲ: ಸುನಿಲ್ ಕುಮಾರ್ ಕೌಂಟರ್‌

ಪಟಾಕಿ ಹಚ್ಚಲು ಸಿದ್ಧತೆ ನಡೆಸುತ್ತಿರುವಾಗಲೇ ದೆಹಲಿ ಮಂದಿಗೆ ಬಿಗ್ ಶಾಕ್‌

ರಷ್ಯಾದಿಂದ ಭಾರತ ತೈಲ ಖರೀದಿ ವಿಚಾರ: ಮತ್ತೆ ದುಬಾರಿ ಸುಂಕದ ಬೆದರಿಕೆ ನೀಡಿದ ಡೊನಾಲ್ಡ್‌ ಟ್ರಂಪ್‌

ಮುಂದಿನ ಸುದ್ದಿ
Show comments