Webdunia - Bharat's app for daily news and videos

Install App

ಪೂಜೆಗೆ ಹೊರಟಿದ್ದ ಬಾಲಕಿ ಮೇಲೆ ಅತ್ಯಾಚಾರ

Webdunia
ಭಾನುವಾರ, 2 ಆಗಸ್ಟ್ 2020 (23:18 IST)
ಆ ಬಾಲಕಿ ಪೂಜೆ ಮಾಡೋದಕ್ಕೆ ಅಂತ ತಮ್ಮ ಹೊಲಕ್ಕೆ ಹೊರಟಿದ್ದಳು ಆದರೆ ಹೊಲದಲ್ಲಿ ಆಕೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದಾನೆ.

ಧಾರವಾಡ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಬಸೀರ್ ಗಡದಾರೆ ಎಂಬ ಆರೋಪಿಯು ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಅತ್ಯಾಚಾರದಿಂದಾಗಿ ಆಘಾತಕ್ಕೆ ಒಳಗಾದ ಬಾಲಕಿ ಕ್ರಿಮಿನಾಶಕ ಸೇವಿಸಿ ನಡೆದ ಘಟನೆಯನ್ನು ಮನೆ ಮಂದಿಗೆ ಹೇಳಿದ್ದಾಳೆ.
ಆಸ್ಪತ್ರೆಗೆ ಬಾಲಕಿಯನ್ನು ದಾಖಲು ಮಾಡಲಾಯಿತಾದರೂ ಚಿಕಿತ್ಸೆ ಫಲಿಸದೇ ಬಾಲಕಿ ಸಾವನ್ನಪ್ಪಿದ್ದಾಳೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments