Webdunia - Bharat's app for daily news and videos

Install App

ಮಾರ್ಚ್ 21 ರಂದು ಸಾರಿಗೆ ನೌಕರರ ಮುಷ್ಕರ

Webdunia
ಶುಕ್ರವಾರ, 17 ಮಾರ್ಚ್ 2023 (17:31 IST)
ಸಾರಿಗೆ ನೌಕರರು 15% ವೇತನ ಪರಿಷ್ಕರಣೆ ನಿರಾಕರಿಸಿದ ಬೆನ್ನಲ್ಲೇ ಕಾರ್ಮಿಕ ಇಲಾಖೆ ಆಯುಕ್ತ ಸಾರಿಗೆ ನೌಕರರ ಜೊತೆ ಮಾರ್ಚ್ 20 ಮಧ್ಯಾಹ್ನ 2.30 ಕ್ಕೆ ಕಾರ್ಮಿಕ ಸಂಘಗಳ ಜೊತೆ ಸಂಧಾನ ಸಭೆ ನಡೆಸಲಿದ್ದಾರೆ. ಸರ್ಕಾರದ ಆದೇಶ ಮೇರೆಗೆ ಮಾರ್ಚ್ 20 ರಂದು ಕಾರ್ಮಿಕ ಸಂಘಟನೆಗಳು ಮತ್ತು ಅಧಿಕಾರಿಗಳನ್ನ ಸಂಧಾನ ಸಭೆಗೆ ಆಮಂತ್ರಿಸಲಾಗಿದೆ. ಮಾರ್ಚ್ 21 ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾದ ಹಿನ್ನೆಲೆ ನೌಕರರನ್ನ ಸಮಾಧಾನ ಪಡಿಸಲು ಮತ್ತೊಂದು ರಾಜಿ ಸಭೆಗೆ ಸರ್ಕಾರ ಮುಂದಾಗಿದೆ. ಇನ್ನು ತಮ್ಮ ಬೇಡಿಕೆಗಳನ್ನು ಈಡೇರಿಸದ ಹೊರತಾಗಿ ಮುಷ್ಕರ ಹಿಂಪಡೆಯುವ ಮಾತೇ ಇಲ್ಲ ಎಂದು ಸಾರಿಗೆ ನೌಕರರ ಸಂಘದ ಅಧ್ಯಕ್ಷ ಹೆಚ್.ವಿ. ಅನಂತ ಸುಬ್ಬರಾವ್ ಖಡಕ್ ಎಚ್ಚರಿಕೆ ನೀಡಿದ್ದು,ಅದರಂತೆ ಸಾರಿಗೆ ನೌಕರರ ಸಂಘವು ಮಾರ್ಚ್ 21ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಎಸ್ಐಆರ್ ನಲ್ಲಿ ಹೆಸರು ಡಿಲೀಟ್ ಆಗಿದ್ದಕ್ಕೆ ಸಚಿವರ ಮೇಲೆ ಸಿಟ್ಟಾದ ಕೆಸಿ ವೇಣುಗೋಪಾಲ್ ಹೇಳಿದ್ದೇನು

ಕಳ್ಳತನ ಮಾಡಲು ಬಂದ ಭೂಪ ಗ್ರಿಲ್ ಮಧ್ಯೆ ಸಿಲುಕಿಕೊಂಡ, ನಂತರ ನಡೆದಿದ್ದೇನು ನೋಡಿ video

ಬೀದಿ ನಾಯಿ ಕಾಟ ಸಾಕಾಗಿ ಹೋಯ್ತು: ರೊಚ್ಚಿಗೆದ್ದ ಜನ ಅಧಿಕಾರಿ ಟೇಬಲ್ ಮೇಲೆ ಗೋಣಿ ಚೀಲದಲ್ಲಿ ನಾಯಿ ತಂದು ಸುರಿದ್ರು Video

ಮುಂದಿನ ಸುದ್ದಿ
Show comments