Webdunia - Bharat's app for daily news and videos

Install App

ಮಾರ್ಚ್ 21 ರಂದು ಸಾರಿಗೆ ನೌಕರರ ಮುಷ್ಕರ

Webdunia
ಶುಕ್ರವಾರ, 17 ಮಾರ್ಚ್ 2023 (17:31 IST)
ಸಾರಿಗೆ ನೌಕರರು 15% ವೇತನ ಪರಿಷ್ಕರಣೆ ನಿರಾಕರಿಸಿದ ಬೆನ್ನಲ್ಲೇ ಕಾರ್ಮಿಕ ಇಲಾಖೆ ಆಯುಕ್ತ ಸಾರಿಗೆ ನೌಕರರ ಜೊತೆ ಮಾರ್ಚ್ 20 ಮಧ್ಯಾಹ್ನ 2.30 ಕ್ಕೆ ಕಾರ್ಮಿಕ ಸಂಘಗಳ ಜೊತೆ ಸಂಧಾನ ಸಭೆ ನಡೆಸಲಿದ್ದಾರೆ. ಸರ್ಕಾರದ ಆದೇಶ ಮೇರೆಗೆ ಮಾರ್ಚ್ 20 ರಂದು ಕಾರ್ಮಿಕ ಸಂಘಟನೆಗಳು ಮತ್ತು ಅಧಿಕಾರಿಗಳನ್ನ ಸಂಧಾನ ಸಭೆಗೆ ಆಮಂತ್ರಿಸಲಾಗಿದೆ. ಮಾರ್ಚ್ 21 ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾದ ಹಿನ್ನೆಲೆ ನೌಕರರನ್ನ ಸಮಾಧಾನ ಪಡಿಸಲು ಮತ್ತೊಂದು ರಾಜಿ ಸಭೆಗೆ ಸರ್ಕಾರ ಮುಂದಾಗಿದೆ. ಇನ್ನು ತಮ್ಮ ಬೇಡಿಕೆಗಳನ್ನು ಈಡೇರಿಸದ ಹೊರತಾಗಿ ಮುಷ್ಕರ ಹಿಂಪಡೆಯುವ ಮಾತೇ ಇಲ್ಲ ಎಂದು ಸಾರಿಗೆ ನೌಕರರ ಸಂಘದ ಅಧ್ಯಕ್ಷ ಹೆಚ್.ವಿ. ಅನಂತ ಸುಬ್ಬರಾವ್ ಖಡಕ್ ಎಚ್ಚರಿಕೆ ನೀಡಿದ್ದು,ಅದರಂತೆ ಸಾರಿಗೆ ನೌಕರರ ಸಂಘವು ಮಾರ್ಚ್ 21ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments